ಬ್ರೇಕಿಂಗ್ ನ್ಯೂಸ್
25-04-21 10:31 pm Mangaluru correspondent ಕರಾವಳಿ
ಮಂಗಳೂರು, ಎ.25: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ರಾಜ್ಯಾದ್ಯಂತ ಲಾಕ್ಡೌನ್ ಹೇರುವ ಮಾತುಗಳು ಕೇಳಿಬಂದಿದ್ದವು. ಆದರೆ, ಸಂಜೆ ವರೆಗೂ ರಾಜ್ಯ ಸರಕಾರ ಆ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಹಾಗಾಗಿ ನಾಳೆ ಮತ್ತೆ ಎಂದಿನ ರೀತಿ ಜನ ಮತ್ತು ವಾಹನಗಳ ಸಂಚಾರ ತೆರೆದುಕೊಳ್ಳಲಿದೆ. ಮಂಗಳೂರಿನಲ್ಲಿ ಎರಡು ದಿನ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ವಾಹನಗಳು ಓಡಾಟ ನಡೆಸಿರಲಿಲ್ಲ. ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಬಸ್ ಗಳೂ ಸಂಚಾರ ನಡೆಸಿಲ್ಲ. ಆದರೆ, ಎ.26ರಿಂದ ಬಸ್ ಸೇರಿದಂತೆ ಟ್ಯಾಕ್ಸಿ ಮತ್ತು ಖಾಸಗಿ ವಾಹನಗಳು ಸಂಚಾರ ನಡೆಸಲಿವೆ.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಮಂಗಳೂರಿನಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಸಂಚಾರ ನಡೆಸಲಿವೆ ಎಂದು ಹೇಳಿದ್ದಾರೆ.
ಇದೇ ವೇಳೆ, ನಾಳೆ ಬೆಳಗ್ಗೆ ಸಿಎಂ ಯಡಿಯೂರಪ್ಪ ಸಚಿವ ಸಂಪುಟದ ಸಭೆಯನ್ನು ಕರೆದಿದ್ದಾರೆ ಎನ್ನಲಾಗುತ್ತಿದೆ. ಸಚಿವರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ತಳೆಯಲಿದ್ದಾರೆ. ಬಹುತೇಕ ಬೆಂಗಳೂರು ನಗರದಲ್ಲಿ ಲಾಕ್ಡೌನ್ ಮುಂದುವರಿಸುವ ಸಾಧ್ಯತೆ ಇದೆ.
ಮಂಗಳೂರು ಸೇರಿದಂತೆ ರಾಜ್ಯದ ಉಳಿದೆಲ್ಲ ಜಿಲ್ಲೆಗಳಲ್ಲಿ ಹಾಫ್ ಲಾಕ್ಡೌನ್ ಮುಂದುವರೆಯಲಿದೆ. ಆದರೆ, ಅಗತ್ಯ ಸಾಮಗ್ರಿಗಳ ಶಾಪ್ ಹೊರತುಪಡಿಸಿ ಉಳಿದೆಲ್ಲವು ಕ್ಲೋಸ್ ಆಗಲಿದೆ. ಜನ ಸಂಚಾರಕ್ಕೆ ತೊಂದರೆ ಇರುವುದಿಲ್ಲ.
Mangalore City Buses and Shops to resume tomorrow after weekend curfew. Only essential services to open from tomorrow as usual till May 4th.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm