ಬ್ರೇಕಿಂಗ್ ನ್ಯೂಸ್
25-04-21 10:31 pm Mangaluru correspondent ಕರಾವಳಿ
ಮಂಗಳೂರು, ಎ.25: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ರಾಜ್ಯಾದ್ಯಂತ ಲಾಕ್ಡೌನ್ ಹೇರುವ ಮಾತುಗಳು ಕೇಳಿಬಂದಿದ್ದವು. ಆದರೆ, ಸಂಜೆ ವರೆಗೂ ರಾಜ್ಯ ಸರಕಾರ ಆ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಹಾಗಾಗಿ ನಾಳೆ ಮತ್ತೆ ಎಂದಿನ ರೀತಿ ಜನ ಮತ್ತು ವಾಹನಗಳ ಸಂಚಾರ ತೆರೆದುಕೊಳ್ಳಲಿದೆ. ಮಂಗಳೂರಿನಲ್ಲಿ ಎರಡು ದಿನ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ವಾಹನಗಳು ಓಡಾಟ ನಡೆಸಿರಲಿಲ್ಲ. ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಬಸ್ ಗಳೂ ಸಂಚಾರ ನಡೆಸಿಲ್ಲ. ಆದರೆ, ಎ.26ರಿಂದ ಬಸ್ ಸೇರಿದಂತೆ ಟ್ಯಾಕ್ಸಿ ಮತ್ತು ಖಾಸಗಿ ವಾಹನಗಳು ಸಂಚಾರ ನಡೆಸಲಿವೆ.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಮಂಗಳೂರಿನಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಸಂಚಾರ ನಡೆಸಲಿವೆ ಎಂದು ಹೇಳಿದ್ದಾರೆ.
ಇದೇ ವೇಳೆ, ನಾಳೆ ಬೆಳಗ್ಗೆ ಸಿಎಂ ಯಡಿಯೂರಪ್ಪ ಸಚಿವ ಸಂಪುಟದ ಸಭೆಯನ್ನು ಕರೆದಿದ್ದಾರೆ ಎನ್ನಲಾಗುತ್ತಿದೆ. ಸಚಿವರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ತಳೆಯಲಿದ್ದಾರೆ. ಬಹುತೇಕ ಬೆಂಗಳೂರು ನಗರದಲ್ಲಿ ಲಾಕ್ಡೌನ್ ಮುಂದುವರಿಸುವ ಸಾಧ್ಯತೆ ಇದೆ.
ಮಂಗಳೂರು ಸೇರಿದಂತೆ ರಾಜ್ಯದ ಉಳಿದೆಲ್ಲ ಜಿಲ್ಲೆಗಳಲ್ಲಿ ಹಾಫ್ ಲಾಕ್ಡೌನ್ ಮುಂದುವರೆಯಲಿದೆ. ಆದರೆ, ಅಗತ್ಯ ಸಾಮಗ್ರಿಗಳ ಶಾಪ್ ಹೊರತುಪಡಿಸಿ ಉಳಿದೆಲ್ಲವು ಕ್ಲೋಸ್ ಆಗಲಿದೆ. ಜನ ಸಂಚಾರಕ್ಕೆ ತೊಂದರೆ ಇರುವುದಿಲ್ಲ.
Mangalore City Buses and Shops to resume tomorrow after weekend curfew. Only essential services to open from tomorrow as usual till May 4th.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm