ಬ್ರೇಕಿಂಗ್ ನ್ಯೂಸ್
25-04-21 10:31 pm Mangaluru correspondent ಕರಾವಳಿ
ಮಂಗಳೂರು, ಎ.25: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ರಾಜ್ಯಾದ್ಯಂತ ಲಾಕ್ಡೌನ್ ಹೇರುವ ಮಾತುಗಳು ಕೇಳಿಬಂದಿದ್ದವು. ಆದರೆ, ಸಂಜೆ ವರೆಗೂ ರಾಜ್ಯ ಸರಕಾರ ಆ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಹಾಗಾಗಿ ನಾಳೆ ಮತ್ತೆ ಎಂದಿನ ರೀತಿ ಜನ ಮತ್ತು ವಾಹನಗಳ ಸಂಚಾರ ತೆರೆದುಕೊಳ್ಳಲಿದೆ. ಮಂಗಳೂರಿನಲ್ಲಿ ಎರಡು ದಿನ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ವಾಹನಗಳು ಓಡಾಟ ನಡೆಸಿರಲಿಲ್ಲ. ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಬಸ್ ಗಳೂ ಸಂಚಾರ ನಡೆಸಿಲ್ಲ. ಆದರೆ, ಎ.26ರಿಂದ ಬಸ್ ಸೇರಿದಂತೆ ಟ್ಯಾಕ್ಸಿ ಮತ್ತು ಖಾಸಗಿ ವಾಹನಗಳು ಸಂಚಾರ ನಡೆಸಲಿವೆ.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಮಂಗಳೂರಿನಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಸಂಚಾರ ನಡೆಸಲಿವೆ ಎಂದು ಹೇಳಿದ್ದಾರೆ.
ಇದೇ ವೇಳೆ, ನಾಳೆ ಬೆಳಗ್ಗೆ ಸಿಎಂ ಯಡಿಯೂರಪ್ಪ ಸಚಿವ ಸಂಪುಟದ ಸಭೆಯನ್ನು ಕರೆದಿದ್ದಾರೆ ಎನ್ನಲಾಗುತ್ತಿದೆ. ಸಚಿವರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ತಳೆಯಲಿದ್ದಾರೆ. ಬಹುತೇಕ ಬೆಂಗಳೂರು ನಗರದಲ್ಲಿ ಲಾಕ್ಡೌನ್ ಮುಂದುವರಿಸುವ ಸಾಧ್ಯತೆ ಇದೆ.
ಮಂಗಳೂರು ಸೇರಿದಂತೆ ರಾಜ್ಯದ ಉಳಿದೆಲ್ಲ ಜಿಲ್ಲೆಗಳಲ್ಲಿ ಹಾಫ್ ಲಾಕ್ಡೌನ್ ಮುಂದುವರೆಯಲಿದೆ. ಆದರೆ, ಅಗತ್ಯ ಸಾಮಗ್ರಿಗಳ ಶಾಪ್ ಹೊರತುಪಡಿಸಿ ಉಳಿದೆಲ್ಲವು ಕ್ಲೋಸ್ ಆಗಲಿದೆ. ಜನ ಸಂಚಾರಕ್ಕೆ ತೊಂದರೆ ಇರುವುದಿಲ್ಲ.
Mangalore City Buses and Shops to resume tomorrow after weekend curfew. Only essential services to open from tomorrow as usual till May 4th.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm