ಬ್ರೇಕಿಂಗ್ ನ್ಯೂಸ್
27-04-21 03:18 pm Mangalore Correspondent ಕರಾವಳಿ
ಮಂಗಳೂರು, ಎ.27 : ಕೊರೊನಾ ಎನ್ನುವಾಗಲೇ ಹೆದರಿ ಓಡುವ ಕಾಲದಲ್ಲಿ ಇಲ್ಲೊಂದು ಮಹಿಳಾ ಸಂಘಟನೆ ಸದ್ದಿಲ್ಲದೆ ಕೊರೊನಾ ರೋಗಿಗಳ ಸೇವೆಯಲ್ಲಿ ತೊಡಗಿದೆ. ನ್ಯಾಷನಲ್ ವಿಮೆನ್ ಫ್ರಂಟ್ ಹೆಸರಿನ ಸಂಘಟನೆಯ ಮಹಿಳಾ ತಂಡ ಕೊರೊನಾದಿಂದ ಸಾವನ್ನಪ್ಪಿದ ಮುಸ್ಲಿಂ ಮಹಿಳೆಯರ ಅಂತಿಮ ವಿಧಿ ನೆರವೇರಿಸುವ ಮೂಲಕ ಮಾನವೀಯತೆ ಸಾರುವ ಕೆಲಸ ಮಾಡಿದೆ.
ಕೋವಿಡ್ ಒಂದನೇ ಅಲೆಯ ಸಂದರ್ಭದಲ್ಲೂ ಈ ತಂಡ ಕೋವಿಡ್ ಮತ್ತು ಕೋವಿಡ್ ಅಲ್ಲದೆ ಮೃತಪಟ್ಟ 200ಕ್ಕೂ ಅಧಿಕ ಮುಸ್ಲಿಂ ಮಹಿಳೆಯರ ಅಂತಿಮ ವಿಧಿಯನ್ನು ಮುಸ್ಲಿಂ ಸಂಪ್ರದಾಯದಂತೆ ನೆರವೇರಿಸಿ ಗಮನ ಸೆಳೆದಿತ್ತು.
ಈ ಬಾರಿಯೂ ತನ್ನ ಸೇವೆಯನ್ನು ಮುಂದುವರಿಸಿರುವ ಸಂಘಟನೆ ಸದಸ್ಯರು ಬಜ್ಪೆ, ಬಂಟ್ವಾಳ, ಉಪ್ಪಿನಂಗಡಿ, ಮಂಗಳೂರು ಪರಿಸರದ ಕೋವಿಡ್ ಮೃತರ ಅಂತ್ಯಕ್ರಿಯೆಗಳನ್ನು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈ ತಂಡಗಳ ಸದಸ್ಯರಿದ್ದು, ಕೊರೊನಾ ರೋಗಿ ಮೃತಪಟ್ಟ ಸಂದರ್ಭದಲ್ಲಿ ಸರ್ಕಾರದ ನಿಯಮದಂತೆ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸುತ್ತಾರೆ.
"ಪುರುಷ ಮೃತಪಟ್ಟರೆ ಪುರಷರೇ ಅಂತ್ಯಕ್ರಿಯೆಗಳನ್ನು ಮಾಡುತ್ತಾರೆ. ಆದರೆ ಮುಸ್ಲಿಂ ಸಂಪ್ರದಾಯದ ಪ್ರಕಾರ ಮುಸ್ಲಿಂ ಮಹಿಳೆ ಮೃತಪಟ್ಟರೆ ಮಹಿಳೆಯರೇ ಶವದ ಸ್ನಾನ ಇನ್ನಿತರ ಕ್ರಿಯೆಗಳನ್ನು ಮಾಡಬೇಕು. ಆದರೆ ಕೊರೊನಾ ಕಾರಣದಿಂದ ಮಹಿಳೆಯರು ಈ ಕ್ರಿಯೆ ಮಾಡಲು ಮುಂದೆ ಬರಲು ಒಪ್ಪಲಿಲ್ಲ. ಹೀಗಾಗಿ ಸಂಘಟನೆಯಿಂದಲೇ ಮಹಿಳಾ ತಂಡವನ್ನು ರಚಿಸಲಾಗಿದೆ" ಎಂದು ನ್ಯಾಷನಲ್ ವಿಮೆನ್ ಫ್ರಂಟ್ ಸಂಘಟನೆಯ ರಾಜ್ಯ ಸದಸ್ಯೆ ಫಾತಿಮಾ ಹೇಳಿದ್ದಾರೆ.
A team of women's help in the cremation of people who died of covid 19 in Mangalore. A huge appreciation has been projected by people on social media
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm