ಬ್ರೇಕಿಂಗ್ ನ್ಯೂಸ್
27-04-21 03:18 pm Mangalore Correspondent ಕರಾವಳಿ
ಮಂಗಳೂರು, ಎ.27 : ಕೊರೊನಾ ಎನ್ನುವಾಗಲೇ ಹೆದರಿ ಓಡುವ ಕಾಲದಲ್ಲಿ ಇಲ್ಲೊಂದು ಮಹಿಳಾ ಸಂಘಟನೆ ಸದ್ದಿಲ್ಲದೆ ಕೊರೊನಾ ರೋಗಿಗಳ ಸೇವೆಯಲ್ಲಿ ತೊಡಗಿದೆ. ನ್ಯಾಷನಲ್ ವಿಮೆನ್ ಫ್ರಂಟ್ ಹೆಸರಿನ ಸಂಘಟನೆಯ ಮಹಿಳಾ ತಂಡ ಕೊರೊನಾದಿಂದ ಸಾವನ್ನಪ್ಪಿದ ಮುಸ್ಲಿಂ ಮಹಿಳೆಯರ ಅಂತಿಮ ವಿಧಿ ನೆರವೇರಿಸುವ ಮೂಲಕ ಮಾನವೀಯತೆ ಸಾರುವ ಕೆಲಸ ಮಾಡಿದೆ.
ಕೋವಿಡ್ ಒಂದನೇ ಅಲೆಯ ಸಂದರ್ಭದಲ್ಲೂ ಈ ತಂಡ ಕೋವಿಡ್ ಮತ್ತು ಕೋವಿಡ್ ಅಲ್ಲದೆ ಮೃತಪಟ್ಟ 200ಕ್ಕೂ ಅಧಿಕ ಮುಸ್ಲಿಂ ಮಹಿಳೆಯರ ಅಂತಿಮ ವಿಧಿಯನ್ನು ಮುಸ್ಲಿಂ ಸಂಪ್ರದಾಯದಂತೆ ನೆರವೇರಿಸಿ ಗಮನ ಸೆಳೆದಿತ್ತು.
ಈ ಬಾರಿಯೂ ತನ್ನ ಸೇವೆಯನ್ನು ಮುಂದುವರಿಸಿರುವ ಸಂಘಟನೆ ಸದಸ್ಯರು ಬಜ್ಪೆ, ಬಂಟ್ವಾಳ, ಉಪ್ಪಿನಂಗಡಿ, ಮಂಗಳೂರು ಪರಿಸರದ ಕೋವಿಡ್ ಮೃತರ ಅಂತ್ಯಕ್ರಿಯೆಗಳನ್ನು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈ ತಂಡಗಳ ಸದಸ್ಯರಿದ್ದು, ಕೊರೊನಾ ರೋಗಿ ಮೃತಪಟ್ಟ ಸಂದರ್ಭದಲ್ಲಿ ಸರ್ಕಾರದ ನಿಯಮದಂತೆ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸುತ್ತಾರೆ.
"ಪುರುಷ ಮೃತಪಟ್ಟರೆ ಪುರಷರೇ ಅಂತ್ಯಕ್ರಿಯೆಗಳನ್ನು ಮಾಡುತ್ತಾರೆ. ಆದರೆ ಮುಸ್ಲಿಂ ಸಂಪ್ರದಾಯದ ಪ್ರಕಾರ ಮುಸ್ಲಿಂ ಮಹಿಳೆ ಮೃತಪಟ್ಟರೆ ಮಹಿಳೆಯರೇ ಶವದ ಸ್ನಾನ ಇನ್ನಿತರ ಕ್ರಿಯೆಗಳನ್ನು ಮಾಡಬೇಕು. ಆದರೆ ಕೊರೊನಾ ಕಾರಣದಿಂದ ಮಹಿಳೆಯರು ಈ ಕ್ರಿಯೆ ಮಾಡಲು ಮುಂದೆ ಬರಲು ಒಪ್ಪಲಿಲ್ಲ. ಹೀಗಾಗಿ ಸಂಘಟನೆಯಿಂದಲೇ ಮಹಿಳಾ ತಂಡವನ್ನು ರಚಿಸಲಾಗಿದೆ" ಎಂದು ನ್ಯಾಷನಲ್ ವಿಮೆನ್ ಫ್ರಂಟ್ ಸಂಘಟನೆಯ ರಾಜ್ಯ ಸದಸ್ಯೆ ಫಾತಿಮಾ ಹೇಳಿದ್ದಾರೆ.
A team of women's help in the cremation of people who died of covid 19 in Mangalore. A huge appreciation has been projected by people on social media
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm