ಬ್ರೇಕಿಂಗ್ ನ್ಯೂಸ್
27-04-21 08:24 pm Mangaluru correspondent ಕರಾವಳಿ
ಮಂಗಳೂರು, ಏಪ್ರಿಲ್ 27: ಕೋವಿಡ್ ನಿಯಮ ಉಲ್ಲಂಘಿಸಿ ಬ್ರಹ್ಮರಥೋತ್ಸವ ನಡೆಸಿದ ಮಂಗಳೂರಿನ ಸೋಮೇಶ್ವರ ಸೋಮನಾಥೇಶ್ವರ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಸೂಚಿಸಿದ್ದಾರೆ.

ಬ್ರಹ್ಮರಥೋತ್ಸವದ ವಿಡಿಯೋವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಮಂಗಳೂರು ತಹಶೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಅಲ್ಲದೆ ದೇವಾಲಯದ ಆಡಳಿತ ಮಂಡಳಿಯವರ ವಿರುದ್ಧ ಎಫ್ಐಆರ್ ದಾಖಲು ಮಾಡುವಂತೆ ನಿರ್ದೇಶನ ನೀಡಿದ್ದಾರೆ.


ಸರ್ಕಾರದ ಕಠಿಣ ನಿಯಮದ ನಡುವೆಯೂ ಬ್ರಹ್ಮಕಲಶೋತ್ಸವ ಮತ್ತು ಬ್ರಹ್ಮರಥೋತ್ಸವ ನಡೆಸಿದ ಆಡಳಿತ ಮಂಡಳಿ ವಿರುದ್ಧ ಸುಮ್ಮನ್ನಿದ್ದ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೂ ಶೋಕಾಸ್ ನೋಟಿಸ್ ನೀಡಲಾಗಿದೆ. ನಿಯಮ ಪಾಲನೆ ಮಾಡದಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂಬುವುದರ ಬಗ್ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.

ಸೋಮವಾರ ಮಂಗಳೂರಿನ ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ಕಾರ್ಯಕ್ರಮ ನಡೆದಿತ್ತು. ಸರ್ಕಾರದ ಆದೇಶವನ್ನು ಮೀರಿಯೂ ದೇವಾಲಯದ ಆಡಳಿತ ಮಂಡಳಿ ಬ್ರಹ್ಮರಥೋತ್ಸವ ವನ್ನು ಮಾಡಿತ್ತು.
ಸೋಮೇಶ್ವರ: ಬ್ರಹ್ಮಕಲಶ ಸಂಪನ್ನದ ಬೆನ್ನಲ್ಲೇ ಕ್ಷೇತ್ರಕ್ಕೆ ಅಧಿಕಾರಿಗಳ ತಂಡ ಎಂಟ್ರಿ ! ಕೋವಿಡ್ ನೀತಿ ಉಲ್ಲಂಘನೆಗೆ ಗರಂ
Mangalore DC Rajendra Kumar has ordered to file FIR against Someshwara temple committee for breaking covid violation and conducting Brahma rathotsava.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm