ಬ್ರೇಕಿಂಗ್ ನ್ಯೂಸ್
27-04-21 08:24 pm Mangaluru correspondent ಕರಾವಳಿ
ಮಂಗಳೂರು, ಏಪ್ರಿಲ್ 27: ಕೋವಿಡ್ ನಿಯಮ ಉಲ್ಲಂಘಿಸಿ ಬ್ರಹ್ಮರಥೋತ್ಸವ ನಡೆಸಿದ ಮಂಗಳೂರಿನ ಸೋಮೇಶ್ವರ ಸೋಮನಾಥೇಶ್ವರ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಸೂಚಿಸಿದ್ದಾರೆ.

ಬ್ರಹ್ಮರಥೋತ್ಸವದ ವಿಡಿಯೋವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಮಂಗಳೂರು ತಹಶೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಅಲ್ಲದೆ ದೇವಾಲಯದ ಆಡಳಿತ ಮಂಡಳಿಯವರ ವಿರುದ್ಧ ಎಫ್ಐಆರ್ ದಾಖಲು ಮಾಡುವಂತೆ ನಿರ್ದೇಶನ ನೀಡಿದ್ದಾರೆ.


ಸರ್ಕಾರದ ಕಠಿಣ ನಿಯಮದ ನಡುವೆಯೂ ಬ್ರಹ್ಮಕಲಶೋತ್ಸವ ಮತ್ತು ಬ್ರಹ್ಮರಥೋತ್ಸವ ನಡೆಸಿದ ಆಡಳಿತ ಮಂಡಳಿ ವಿರುದ್ಧ ಸುಮ್ಮನ್ನಿದ್ದ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೂ ಶೋಕಾಸ್ ನೋಟಿಸ್ ನೀಡಲಾಗಿದೆ. ನಿಯಮ ಪಾಲನೆ ಮಾಡದಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂಬುವುದರ ಬಗ್ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.

ಸೋಮವಾರ ಮಂಗಳೂರಿನ ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ಕಾರ್ಯಕ್ರಮ ನಡೆದಿತ್ತು. ಸರ್ಕಾರದ ಆದೇಶವನ್ನು ಮೀರಿಯೂ ದೇವಾಲಯದ ಆಡಳಿತ ಮಂಡಳಿ ಬ್ರಹ್ಮರಥೋತ್ಸವ ವನ್ನು ಮಾಡಿತ್ತು.
ಸೋಮೇಶ್ವರ: ಬ್ರಹ್ಮಕಲಶ ಸಂಪನ್ನದ ಬೆನ್ನಲ್ಲೇ ಕ್ಷೇತ್ರಕ್ಕೆ ಅಧಿಕಾರಿಗಳ ತಂಡ ಎಂಟ್ರಿ ! ಕೋವಿಡ್ ನೀತಿ ಉಲ್ಲಂಘನೆಗೆ ಗರಂ
Mangalore DC Rajendra Kumar has ordered to file FIR against Someshwara temple committee for breaking covid violation and conducting Brahma rathotsava.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm