ಬ್ರೇಕಿಂಗ್ ನ್ಯೂಸ್
27-04-21 10:37 pm Mangaluru correspondent ಕರಾವಳಿ
Photo credits : ABC News
ಕೊಣಾಜೆ, ಎ.27: ಲುಕ್ಮನ್ ಅಡ್ಯಾರ್ ಎಂಬ ವ್ಯಕ್ತಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಕೊರೊನಾದಿಂದ ಸತ್ತವರ ಹೆಣದ ಫೋಟೊ ಜೊತೆ ಜನರು ಈ ರೀತಿ ಬೀದಿ ಹೆಣವಾಗಲು ಕಾರಣರಾದ ದೇಶದ ಪ್ರಧಾನಿಯೂ ಬೀದಿ ಬದೀಲಿ ನರಕಯಾತನೆ ಅನುಭವಿಸಿ ಸಾಯಲೆಂದು ಪ್ರಾರ್ಥಿಸಿ ಎಂದು ಪೋಸ್ಟ್ ಹಾಕಿದ್ದರ ವಿರುದ್ದ ಬಿಜೆಪಿ ಮುಖಂಡರಾದ ಫಝಲ್ ಅಸೈಗೋಳಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಲುಕ್ಮನ್ ಎಂಬಾತ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ದೇಶದ ಪ್ರಧಾನಿಯನ್ನು ಏಕವಚನದಲ್ಲಿ ಸಂಭೋದಿಸಿದ್ದಲ್ಲದೆ ಬೀದಿ ಬದಿಯಲ್ಲಿ ನರಕ ಯಾತನೆ ಅನುಭವಿಸಿ ಸಾಯುವಂತಾಗಲು ಸರ್ವಶಕ್ತನಲ್ಲಿ ಪ್ರಾರ್ಥಿಸಬೇಕೆಂದು ತನ್ನ ಫೇಸ್ಬುಕ್ ಪೇಜ್ ನಲ್ಲಿ ಮನವಿ ಮಾಡಿ ವಿಕೃತಿ ಮೆರೆದಿದ್ದಾನೆ.


ಕೊರೊನಾ ಸಂಕಷ್ಟ ಕಾಲದಲ್ಲಿ ಪವಿತ್ರ ಮೆಕ್ಕಾ ಸೇರಿದಂತೆ ವಿಶ್ವದಾದ್ಯಂತ ಭಾರತದ ಒಳಿತಿಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ವಿಶ್ವದ ನಾನಾ ರಾಷ್ಟ್ರಗಳು ಭಾರತಕ್ಕೆ ಸಹಾಯ ಹಸ್ತ ಚಾಚುತ್ತಿರುವಾಗ ಲುಕ್ಮಾನ್ ಅಡ್ಯಾರ್ ಎಂಬ ವ್ಯಕ್ತಿ ಪವಿತ್ರ ರಂಜಾನ್ ತಿಂಗಳಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ವಿಷ ಬೀಜ ಬಿತ್ತುತ್ತಿದ್ದಾನೆಂದು ಆರೋಪಿಸಿ ಬಿಜೆಪಿ ಮುಖಂಡ ಫಝಲ್ ಅಸೈಗೋಳಿ ಅವರು ಲುಕ್ಮನ್ ವಿರುದ್ದ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ವಕೀಲ ಮಹಮ್ಮದ್ ಅಸ್ಗರ್ ಜೊತೆಗಿದ್ದರು.
A case has been filed against Lukman Adyar for derogatory post against PM Modi on his Face book wall. BJP member Faizal has filed a case in Konaje Police Station.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm