ಬ್ರೇಕಿಂಗ್ ನ್ಯೂಸ್
27-04-21 10:37 pm Mangaluru correspondent ಕರಾವಳಿ
Photo credits : ABC News
ಕೊಣಾಜೆ, ಎ.27: ಲುಕ್ಮನ್ ಅಡ್ಯಾರ್ ಎಂಬ ವ್ಯಕ್ತಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಕೊರೊನಾದಿಂದ ಸತ್ತವರ ಹೆಣದ ಫೋಟೊ ಜೊತೆ ಜನರು ಈ ರೀತಿ ಬೀದಿ ಹೆಣವಾಗಲು ಕಾರಣರಾದ ದೇಶದ ಪ್ರಧಾನಿಯೂ ಬೀದಿ ಬದೀಲಿ ನರಕಯಾತನೆ ಅನುಭವಿಸಿ ಸಾಯಲೆಂದು ಪ್ರಾರ್ಥಿಸಿ ಎಂದು ಪೋಸ್ಟ್ ಹಾಕಿದ್ದರ ವಿರುದ್ದ ಬಿಜೆಪಿ ಮುಖಂಡರಾದ ಫಝಲ್ ಅಸೈಗೋಳಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಲುಕ್ಮನ್ ಎಂಬಾತ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ದೇಶದ ಪ್ರಧಾನಿಯನ್ನು ಏಕವಚನದಲ್ಲಿ ಸಂಭೋದಿಸಿದ್ದಲ್ಲದೆ ಬೀದಿ ಬದಿಯಲ್ಲಿ ನರಕ ಯಾತನೆ ಅನುಭವಿಸಿ ಸಾಯುವಂತಾಗಲು ಸರ್ವಶಕ್ತನಲ್ಲಿ ಪ್ರಾರ್ಥಿಸಬೇಕೆಂದು ತನ್ನ ಫೇಸ್ಬುಕ್ ಪೇಜ್ ನಲ್ಲಿ ಮನವಿ ಮಾಡಿ ವಿಕೃತಿ ಮೆರೆದಿದ್ದಾನೆ.


ಕೊರೊನಾ ಸಂಕಷ್ಟ ಕಾಲದಲ್ಲಿ ಪವಿತ್ರ ಮೆಕ್ಕಾ ಸೇರಿದಂತೆ ವಿಶ್ವದಾದ್ಯಂತ ಭಾರತದ ಒಳಿತಿಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ವಿಶ್ವದ ನಾನಾ ರಾಷ್ಟ್ರಗಳು ಭಾರತಕ್ಕೆ ಸಹಾಯ ಹಸ್ತ ಚಾಚುತ್ತಿರುವಾಗ ಲುಕ್ಮಾನ್ ಅಡ್ಯಾರ್ ಎಂಬ ವ್ಯಕ್ತಿ ಪವಿತ್ರ ರಂಜಾನ್ ತಿಂಗಳಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ವಿಷ ಬೀಜ ಬಿತ್ತುತ್ತಿದ್ದಾನೆಂದು ಆರೋಪಿಸಿ ಬಿಜೆಪಿ ಮುಖಂಡ ಫಝಲ್ ಅಸೈಗೋಳಿ ಅವರು ಲುಕ್ಮನ್ ವಿರುದ್ದ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ವಕೀಲ ಮಹಮ್ಮದ್ ಅಸ್ಗರ್ ಜೊತೆಗಿದ್ದರು.
A case has been filed against Lukman Adyar for derogatory post against PM Modi on his Face book wall. BJP member Faizal has filed a case in Konaje Police Station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm