ಬ್ರೇಕಿಂಗ್ ನ್ಯೂಸ್
28-04-21 05:55 pm Mangalore Correspondent ಕರಾವಳಿ
ಮಂಗಳೂರು, ಎ.28: ಲಾಕ್ಡೌನ್ ಅಂದ್ರೆ, ಅತ್ತ ಮನೆಯೂ ಇಲ್ಲ. ಅತ್ತ ಕೆಲಸಕ್ಕೆ ಹೋಗದೆ ಇರುವಂತೆಯೂ ಇಲ್ಲ ಎನ್ನುವ ಸ್ಥಿತಿ ಪೊಲೀಸರದ್ದು. ಹೆಚ್ಚಿನ ಸಂದರ್ಭಗಳಲ್ಲಿ ಪೊಲೀಸರಿಗೆ ಊಟ, ನಿದ್ದೆ, ನೀರು ಕೂಡ ಸಕಾಲಕ್ಕೆ ಸಿಗುವುದಿಲ್ಲ. ರಾತ್ರಿ ವೇಳೆ, ಬೀದಿ ಕಾಯಬೇಕಾದ ಪೊಲೀಸರು ಸೊಳ್ಳೆ ಕಚ್ಚಿಸಿಕೊಂಡು ಕೊರೊನಾ ಕಾಟವನ್ನೂ ಸಹಿಸಿಕೊಂಡು ಕರ್ತವ್ಯ ಮಾಡಬೇಕಾಗುತ್ತದೆ. ಆದರೆ, ಈ ಬಾರಿ ಮಧ್ಯಾಹ್ನ ಮತ್ತು ರಾತ್ರಿಗೆ ಸಕಾಲದಲ್ಲಿ ಊಟ ಒದಗಿಸುವ ವ್ಯವಸ್ಥೆಗೆ ಪೊಲೀಸ್ ಕಮಿಷನರ್ ಮುಂದಾಗಿದ್ದಾರೆ.









ಈಗಾಗ್ಲೇ ಮಧ್ಯಾಹ್ನದ ಊಟವನ್ನು ಕಮಿಷನರ್ ಕಟೇರಿಯ ಪೊಲೀಸ್ ಗ್ರೌಂಡಿನಲ್ಲಿ ನಡೆಸಲಾಗುತ್ತಿದೆ. ಇಂದು ಸಂಜೆಯಿಂದ ಇಸ್ಕಾನ್ ಸಂಸ್ಥೆಯ ವತಿಯಿಂದ ರಾತ್ರಿ ಊಟವನ್ನೂ ಅಲ್ಲಿಯೇ ಕೊಡಲಾಗುತ್ತಿದೆ. ಮಂಗಳೂರಿನ ಇಸ್ಕಾನ್ ಸಂಸ್ಥೆಯ ಕುಡುಪುಕಟ್ಟೆ ಜಗನ್ನಾಥ ಮಂದಿರದ ವತಿಯಿಂದ ರಾತ್ರಿ ಊಟಕ್ಕೆ ವ್ಯವಸ್ಥೆ ಮಾಡಿದ್ದು, ಮೊದಲ ದಿನ 300 ಮಂದಿಗೆ ಊಟಕ್ಕೆ ಸೋಯಾ ಪುಲಾವ್ ರೆಡಿ ಮಾಡಲಾಗಿತ್ತು.
ಇದೇ ವೇಳೆ ಮಾತನಾಡಿದ ಕುಡುಪುಕಟ್ಟೆ ಜಗನ್ನಾಥ ಮಂದಿರದ ಟ್ರಸ್ಟಿ ಲಕ್ಷ್ಮೀಕಾಂತ್ ಕಾಮತ್, ಪೊಲೀಸರು ಕೊರೊನಾ ವಾರಿಯರ್ಸ್ ಆಗಿದ್ದು ಅವರಿಗೆ ಊಟ ಕೊಡುತ್ತಿರುವುದು ತುಂಬ ಖುಷಿ ನೀಡಿದೆ. ಊಟ ನೀಡುವುದಕ್ಕಾಗಿ ನಾವು ಕಮಿಷನರನ್ನು ಭೇಟಿಯಾದಾಗ ರಾತ್ರಿ ಊಟಕ್ಕೆ ಒಪ್ಪಿಕೊಂಡಿದ್ದಾರೆ. ನಮ್ಮದು ಪವಿತ್ರ ಪ್ರಸಾದ, ದಿನವೂ ಲಕ್ಷಾಂತರ ಮಂದಿಗೆ ಅನ್ನ ಪ್ರಸಾದ ಕೊಡುತ್ತೇವೆ. ಇದರ ಜೊತೆಗೆ ಮಂಗಳೂರಿನಲ್ಲಿ ಪೊಲೀಸರಿಗೆ ಸೇವೆ ಮಾಡುವ ಖುಷಿ ಸಿಕ್ಕಿದೆ, ದಿನವೂ ವೆರೈಟಿ ಕೊಡುವುದು ನಮ್ಮ ಸ್ಪೆಷಾಲಿಟಿ ಎಂದು ಹೇಳಿದರು.
Also Read: ಹೊಟೇಲ್, ಕ್ಯಾಂಟೀನ್ ಇಲ್ಲವೆಂದು ಪರದಾಟ ಬೇಡ, ಪೊಲೀಸರಿಗೆ ಮೈದಾನದಲ್ಲೇ ಊಟ ರೆಡಿ !
Free dinner arrangements made for the police personnel during covid pandemic lockdown was launched at the police commissionerate office grounds by Iskon Kudupukatte was inaugurated along with City Police Commissioner Shahsi Kumar.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm