ಬ್ರೇಕಿಂಗ್ ನ್ಯೂಸ್
28-04-21 05:55 pm Mangalore Correspondent ಕರಾವಳಿ
ಮಂಗಳೂರು, ಎ.28: ಲಾಕ್ಡೌನ್ ಅಂದ್ರೆ, ಅತ್ತ ಮನೆಯೂ ಇಲ್ಲ. ಅತ್ತ ಕೆಲಸಕ್ಕೆ ಹೋಗದೆ ಇರುವಂತೆಯೂ ಇಲ್ಲ ಎನ್ನುವ ಸ್ಥಿತಿ ಪೊಲೀಸರದ್ದು. ಹೆಚ್ಚಿನ ಸಂದರ್ಭಗಳಲ್ಲಿ ಪೊಲೀಸರಿಗೆ ಊಟ, ನಿದ್ದೆ, ನೀರು ಕೂಡ ಸಕಾಲಕ್ಕೆ ಸಿಗುವುದಿಲ್ಲ. ರಾತ್ರಿ ವೇಳೆ, ಬೀದಿ ಕಾಯಬೇಕಾದ ಪೊಲೀಸರು ಸೊಳ್ಳೆ ಕಚ್ಚಿಸಿಕೊಂಡು ಕೊರೊನಾ ಕಾಟವನ್ನೂ ಸಹಿಸಿಕೊಂಡು ಕರ್ತವ್ಯ ಮಾಡಬೇಕಾಗುತ್ತದೆ. ಆದರೆ, ಈ ಬಾರಿ ಮಧ್ಯಾಹ್ನ ಮತ್ತು ರಾತ್ರಿಗೆ ಸಕಾಲದಲ್ಲಿ ಊಟ ಒದಗಿಸುವ ವ್ಯವಸ್ಥೆಗೆ ಪೊಲೀಸ್ ಕಮಿಷನರ್ ಮುಂದಾಗಿದ್ದಾರೆ.









ಈಗಾಗ್ಲೇ ಮಧ್ಯಾಹ್ನದ ಊಟವನ್ನು ಕಮಿಷನರ್ ಕಟೇರಿಯ ಪೊಲೀಸ್ ಗ್ರೌಂಡಿನಲ್ಲಿ ನಡೆಸಲಾಗುತ್ತಿದೆ. ಇಂದು ಸಂಜೆಯಿಂದ ಇಸ್ಕಾನ್ ಸಂಸ್ಥೆಯ ವತಿಯಿಂದ ರಾತ್ರಿ ಊಟವನ್ನೂ ಅಲ್ಲಿಯೇ ಕೊಡಲಾಗುತ್ತಿದೆ. ಮಂಗಳೂರಿನ ಇಸ್ಕಾನ್ ಸಂಸ್ಥೆಯ ಕುಡುಪುಕಟ್ಟೆ ಜಗನ್ನಾಥ ಮಂದಿರದ ವತಿಯಿಂದ ರಾತ್ರಿ ಊಟಕ್ಕೆ ವ್ಯವಸ್ಥೆ ಮಾಡಿದ್ದು, ಮೊದಲ ದಿನ 300 ಮಂದಿಗೆ ಊಟಕ್ಕೆ ಸೋಯಾ ಪುಲಾವ್ ರೆಡಿ ಮಾಡಲಾಗಿತ್ತು.
ಇದೇ ವೇಳೆ ಮಾತನಾಡಿದ ಕುಡುಪುಕಟ್ಟೆ ಜಗನ್ನಾಥ ಮಂದಿರದ ಟ್ರಸ್ಟಿ ಲಕ್ಷ್ಮೀಕಾಂತ್ ಕಾಮತ್, ಪೊಲೀಸರು ಕೊರೊನಾ ವಾರಿಯರ್ಸ್ ಆಗಿದ್ದು ಅವರಿಗೆ ಊಟ ಕೊಡುತ್ತಿರುವುದು ತುಂಬ ಖುಷಿ ನೀಡಿದೆ. ಊಟ ನೀಡುವುದಕ್ಕಾಗಿ ನಾವು ಕಮಿಷನರನ್ನು ಭೇಟಿಯಾದಾಗ ರಾತ್ರಿ ಊಟಕ್ಕೆ ಒಪ್ಪಿಕೊಂಡಿದ್ದಾರೆ. ನಮ್ಮದು ಪವಿತ್ರ ಪ್ರಸಾದ, ದಿನವೂ ಲಕ್ಷಾಂತರ ಮಂದಿಗೆ ಅನ್ನ ಪ್ರಸಾದ ಕೊಡುತ್ತೇವೆ. ಇದರ ಜೊತೆಗೆ ಮಂಗಳೂರಿನಲ್ಲಿ ಪೊಲೀಸರಿಗೆ ಸೇವೆ ಮಾಡುವ ಖುಷಿ ಸಿಕ್ಕಿದೆ, ದಿನವೂ ವೆರೈಟಿ ಕೊಡುವುದು ನಮ್ಮ ಸ್ಪೆಷಾಲಿಟಿ ಎಂದು ಹೇಳಿದರು.
Also Read: ಹೊಟೇಲ್, ಕ್ಯಾಂಟೀನ್ ಇಲ್ಲವೆಂದು ಪರದಾಟ ಬೇಡ, ಪೊಲೀಸರಿಗೆ ಮೈದಾನದಲ್ಲೇ ಊಟ ರೆಡಿ !
Free dinner arrangements made for the police personnel during covid pandemic lockdown was launched at the police commissionerate office grounds by Iskon Kudupukatte was inaugurated along with City Police Commissioner Shahsi Kumar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm