ಬ್ರೇಕಿಂಗ್ ನ್ಯೂಸ್
28-04-21 08:34 pm Mangaluru correspondent ಕರಾವಳಿ
ಉಳ್ಳಾಲ, ಎ.28: ಸ್ನೇಹಿತರೊಂದಿಗೆ ನೇತ್ರಾವತಿ ರೈಲ್ವೇ ಸೇತುವೆ ಬಳಿ ವಿಹಾರಕ್ಕೆ ತೆರಳಿದ್ದ ಯುವಕ ಸೋಮವಾರ ಸಂಜೆ ದಿಢೀರ್ ನಾಪತ್ತೆಯಾಗಿದ್ದು ಆತನ ಮೃತದೇಹ ಬುಧವಾರ ಸಂಜೆ ನೇತ್ರಾವತಿ ತೀರದಲ್ಲಿ ಪತ್ತೆಯಾಗಿದೆ.
ಉಳ್ಳಾಲಬೈಲ್ ನಿವಾಸಿ ನಿತಿನ್(32) ಮೃತ ಯುವಕ. ನಿತಿನ್ ಸೋಮವಾರ ಮಧ್ಯಾಹ್ನ ತನ್ನಿಬ್ಬರು ಸ್ನೇಹಿತರ ಜೊತೆಗೆ ಸೋಮೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದ್ದು, ನಂತರ ಸಂಜೆ ಹೊತ್ತಿಗೆ ಮೂವರು ನೇತ್ರಾವತಿ ರೈಲ್ವೇ ಸೇತುವೆ ಬಳಿಗೆ ತೆರಳಿದ್ದರು. ಈ ಪೈಕಿ ನಿತಿನ್ ಮಾತ್ರ ನಾಪತ್ತೆಯಾಗಿದ್ದ. ಈ ಬಗ್ಗೆ ನಿತಿನ್ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದು ಪೊಲೀಸರು ನಿತಿನ್ ಜೊತೆಗಿದ್ದ ಇಬ್ಬರು ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.



ಪೊಲೀಸರ ವಶದಲ್ಲಿರುವ ಇಬ್ಬರು ಸ್ನೇಹಿತರು ನಿತಿನ್ ರೈಲ್ವೇ ಸೇತುವೆಯಲ್ಲಿ ಟ್ರ್ಯಾಕ್ ಮೇಲೆ ಮಲಗಿದ್ದು ರೈಲು ಬಂದಾಗ ತಪ್ಪಿಸುವ ಯತ್ನದಲ್ಲಿ ನದಿಗೆ ಹಾರಿದ್ದಾಗಿ ಹೇಳಿದ್ದಾರಂತೆ. ಘಟನೆಯ ಸತ್ಯಾಸತ್ಯತೆ ಪೊಲೀಸರ ವಿಚಾರಣೆಯಲ್ಲಿ ತಿಳಿಯಬೇಕಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಆಡಂಕುದ್ರುವಿನಲ್ಲಿ ನಿತಿನ್ ಮೃತದೇಹ ಪತ್ತೆಯಾಗಿದ್ದು ದೇಹವು ಸಂಪೂರ್ಣ ಕೊಳೆತು ಹೋಗಿದೆ. ಕಂಕನಾಡಿ ಠಾಣೆ ಇನ್ಸ್ ಪೆಕ್ಟರ್ ಅಶೋಕ್ ಮತ್ತು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ಸಮಕ್ಷಮದಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ನಿತಿನ್ ಅವಿವಾಹಿತರಾಗಿದ್ದು ಈ ಹಿಂದೆ ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದು ಕೊರೊನಾ ಲಾಕ್ ಡೌನ್ ನಂತರ ಊರಿಗೆ ಮರಳಿದ್ದು ವೆಲ್ಡರ್ ವೃತ್ತಿ ನಡೆಸುತ್ತಿದ್ದರು. ಮೃತ ನಿತಿನ್ ಸಹೋದರ ಮತ್ತು ತಾಯಿಯನ್ನು ಅಗಲಿದ್ದಾರೆ.
ಉಳ್ಳಾಲ: ಸ್ನೇಹಿತರ ಜೊತೆಗಿದ್ದ ಯುವಕ ನೇತ್ರಾವತಿ ಸೇತುವೆಯಲ್ಲಿ ದಿಢೀರ್ ನಾಪತ್ತೆ
A 32 year old Man who was missing after he went with his friends to Netravathi Railway bridge his body has been found at river side. The deceased has been identified as Nithin (32). A missing case was filed at Ullal police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm