ಬ್ರೇಕಿಂಗ್ ನ್ಯೂಸ್
29-04-21 12:57 pm Headline Karnataka News Network ಕರಾವಳಿ
ಮಂಗಳೂರು, ಏ.29: ಭಾರತೀಯ ಕೋಸ್ಟ್ ಗಾರ್ಡ್ ಅರಬ್ಬೀ ಸಮುದ್ರದಲ್ಲಿ ಮತ್ತೊಂದು ಅಮೋಘ ಕಾರ್ಯಾಚರಣೆಯ ಮೂಲಕ ದುರಂತಕ್ಕೀಡಾಗಿದ್ದ ತಮಿಳುನಾಡಿನ ಮೀನುಗಾರರನ್ನು ರಕ್ಷಣೆ ಮಾಡಿದೆ.
ಕಳೆದ ಎಪ್ರಿಲ್ 6ರಂದು ತಮಿಳುನಾಡಿನ ತೆಂಗಪಟ್ಟಣಂ ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರದ ಮೀನುಗಾರಿಕೆಗೆಂದು 11 ಮೀನುಗಾರರ ತಂಡ ಅರಬ್ಬೀ ಸಮುದ್ರದ ಕೇರಳ ಪಶ್ಚಿಮ ಭಾಗದ ಆಳ ಸಮುದ್ರಕ್ಕೆ ತೆರಳಿತ್ತು.

ಈ ವೇಳೆ ಬೇರೆ ಎಲ್ಲಾ ಮೀನುಗಾರಿಕಾ ಬೋಟ್ಗಳೊಂದಿಗೆ ಸಂಪರ್ಕ ಕಳೆದುಕೊಂಡ ಬೋಟ್ ದಿಕ್ಕು ತಪ್ಪಿ ಬೇರೆ ಕಡೆ ಸಂಚರಿಸಿತ್ತು. ಗಾಳಿಯ ಅಬ್ಬರಕ್ಕೆ ಮೀನುಗಾರರೂ ಕಂಗಲಾಗಿದ್ದರು. ಇತ್ತ ಮೀನುಗಾರಿಕಾ ಬೋಟ್ ಸಂಪರ್ಕಕ್ಕೆ ಸಿಗದೆ, ಬೋಟ್ ಸಮುದ್ರದಲ್ಲಿ ಮುಳುಗಿರುವ ಶಂಕೆ ಎಲ್ಲರಲ್ಲೂ ವ್ಯಕ್ತವಾಗಿತ್ತು.

ಇದೇ ವೇಳೆ ಇಂಡಿಯನ್ ಕೋಸ್ಟ್ ಗಾರ್ಡ್ ಗೆ ಮಾಹಿತಿ ನೀಡಲಾಗಿದ್ದು, ಹಡಗಿನ ಮೂಲಕ ಕಾರ್ಯಚರಣೆ ಆರಂಭಿಸಿದ್ದಾರೆ. ಕೊನೆಗೆ ಗೋವಾ ಬಳಿಯಿಂದ 110 ಕಿಲೋ ಮೀಟರ್ ದೂರದಲ್ಲಿ ಸಮುದ್ರ ಮಧ್ಯೆ ಬೋಟ್ ಪತ್ತೆಯಾಗಿದ್ದು, ಏಪ್ರಿಲ್ 24 ರಂದು ಲಕ್ಷ ದ್ವೀಪದಿಂದ 370 ಕಿಲೋ ಮೀಟರ್ ದೂರದಿಂದ ಕರೆತರಲಾಗುತ್ತಿದೆ.

ಇಂಡಿಯನ್ ಕೋಸ್ಟ್ ಗಾರ್ಡ್ನ ಸಮುದ್ರ ಪ್ರಹರಿ ಎಂಬ ಹೆಸರಿನ ಹಡಗಿನ ಮೂಲಕ ಕಾರ್ಯಚರಣೆ ನಡೆಸಲಾಗಿತ್ತು. ಮೀನುಗಾರಿಕಾ ಬೋಟ್ ಪಾಕಿಸ್ಥಾನಕ್ಕೆ ಸೇರಿದ ಸಮುದ್ರ ವ್ಯಾಪ್ತಿಯಲ್ಲಿ ಇದ್ದ ಕಾರಣ ರಕ್ಷಣಾ ಕಾರ್ಯಚರಣೆಗೆ ಕರಾಚಿಯಿಂದ ನೆರವು ಪಡೆಯಲಾಗಿತ್ತು. ಮೀನುಗಾರಿಕಾ ಬೋಟ್ ಮೇ ೩ರ ಸುಮಾರಿಗೆ ತಮಿಳುನಾಡು ತಲುಪುವ ಸಾಧ್ಯತೆ ಇದೆ.
The Indian Coast Guard has located 11 Indian fishermen from Tamil Nadu who went missing around April 24, nearly 1,100 km from Goa. The boat had set sail on April 6 for deep sea fishing from the Thengapatnam Fishing harbor in Tamil Nadu for 30 days.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm