ಬ್ರೇಕಿಂಗ್ ನ್ಯೂಸ್
29-04-21 12:57 pm Headline Karnataka News Network ಕರಾವಳಿ
ಮಂಗಳೂರು, ಏ.29: ಭಾರತೀಯ ಕೋಸ್ಟ್ ಗಾರ್ಡ್ ಅರಬ್ಬೀ ಸಮುದ್ರದಲ್ಲಿ ಮತ್ತೊಂದು ಅಮೋಘ ಕಾರ್ಯಾಚರಣೆಯ ಮೂಲಕ ದುರಂತಕ್ಕೀಡಾಗಿದ್ದ ತಮಿಳುನಾಡಿನ ಮೀನುಗಾರರನ್ನು ರಕ್ಷಣೆ ಮಾಡಿದೆ.
ಕಳೆದ ಎಪ್ರಿಲ್ 6ರಂದು ತಮಿಳುನಾಡಿನ ತೆಂಗಪಟ್ಟಣಂ ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರದ ಮೀನುಗಾರಿಕೆಗೆಂದು 11 ಮೀನುಗಾರರ ತಂಡ ಅರಬ್ಬೀ ಸಮುದ್ರದ ಕೇರಳ ಪಶ್ಚಿಮ ಭಾಗದ ಆಳ ಸಮುದ್ರಕ್ಕೆ ತೆರಳಿತ್ತು.

ಈ ವೇಳೆ ಬೇರೆ ಎಲ್ಲಾ ಮೀನುಗಾರಿಕಾ ಬೋಟ್ಗಳೊಂದಿಗೆ ಸಂಪರ್ಕ ಕಳೆದುಕೊಂಡ ಬೋಟ್ ದಿಕ್ಕು ತಪ್ಪಿ ಬೇರೆ ಕಡೆ ಸಂಚರಿಸಿತ್ತು. ಗಾಳಿಯ ಅಬ್ಬರಕ್ಕೆ ಮೀನುಗಾರರೂ ಕಂಗಲಾಗಿದ್ದರು. ಇತ್ತ ಮೀನುಗಾರಿಕಾ ಬೋಟ್ ಸಂಪರ್ಕಕ್ಕೆ ಸಿಗದೆ, ಬೋಟ್ ಸಮುದ್ರದಲ್ಲಿ ಮುಳುಗಿರುವ ಶಂಕೆ ಎಲ್ಲರಲ್ಲೂ ವ್ಯಕ್ತವಾಗಿತ್ತು.

ಇದೇ ವೇಳೆ ಇಂಡಿಯನ್ ಕೋಸ್ಟ್ ಗಾರ್ಡ್ ಗೆ ಮಾಹಿತಿ ನೀಡಲಾಗಿದ್ದು, ಹಡಗಿನ ಮೂಲಕ ಕಾರ್ಯಚರಣೆ ಆರಂಭಿಸಿದ್ದಾರೆ. ಕೊನೆಗೆ ಗೋವಾ ಬಳಿಯಿಂದ 110 ಕಿಲೋ ಮೀಟರ್ ದೂರದಲ್ಲಿ ಸಮುದ್ರ ಮಧ್ಯೆ ಬೋಟ್ ಪತ್ತೆಯಾಗಿದ್ದು, ಏಪ್ರಿಲ್ 24 ರಂದು ಲಕ್ಷ ದ್ವೀಪದಿಂದ 370 ಕಿಲೋ ಮೀಟರ್ ದೂರದಿಂದ ಕರೆತರಲಾಗುತ್ತಿದೆ.

ಇಂಡಿಯನ್ ಕೋಸ್ಟ್ ಗಾರ್ಡ್ನ ಸಮುದ್ರ ಪ್ರಹರಿ ಎಂಬ ಹೆಸರಿನ ಹಡಗಿನ ಮೂಲಕ ಕಾರ್ಯಚರಣೆ ನಡೆಸಲಾಗಿತ್ತು. ಮೀನುಗಾರಿಕಾ ಬೋಟ್ ಪಾಕಿಸ್ಥಾನಕ್ಕೆ ಸೇರಿದ ಸಮುದ್ರ ವ್ಯಾಪ್ತಿಯಲ್ಲಿ ಇದ್ದ ಕಾರಣ ರಕ್ಷಣಾ ಕಾರ್ಯಚರಣೆಗೆ ಕರಾಚಿಯಿಂದ ನೆರವು ಪಡೆಯಲಾಗಿತ್ತು. ಮೀನುಗಾರಿಕಾ ಬೋಟ್ ಮೇ ೩ರ ಸುಮಾರಿಗೆ ತಮಿಳುನಾಡು ತಲುಪುವ ಸಾಧ್ಯತೆ ಇದೆ.
The Indian Coast Guard has located 11 Indian fishermen from Tamil Nadu who went missing around April 24, nearly 1,100 km from Goa. The boat had set sail on April 6 for deep sea fishing from the Thengapatnam Fishing harbor in Tamil Nadu for 30 days.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm