ಬ್ರೇಕಿಂಗ್ ನ್ಯೂಸ್
29-04-21 02:50 pm Mangalore Correspondent ಕರಾವಳಿ
ಉಳ್ಳಾಲ, ಎ.29 : ಪತಿ ಮೃತಪಟ್ಟ ಎರಡು ಗಂಟೆಗಳ ಅಂತರದಲ್ಲಿ ಪತ್ನಿಯೂ ಕೊನೆಯುಸಿರೆಳೆದ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಕಾಂಗ್ರೆಸ್ ಮುಖಂಡ ನಝೀರ್ ಅಹ್ಮದ್(62) ಮತ್ತು ಅವರ ಪತ್ನಿ ಜಮೀಲಾ(54) ಮೃತಪಟ್ಟ ದಂಪತಿಯಾಗಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ನಝೀರ್ ಅಹ್ಮದ್ ಅವರಿಗೆ ಬುಧವಾರ ತಡರಾತ್ರಿ ತೀವ್ರ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು ದಾರಿಮಧ್ಯೆ 12:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಬಳಿಕ ಮೃತದೇಹವನ್ನು ಮನೆಗೆ ತಂದಿದ್ದು, ಅಂತಿಮ ದರ್ಶನ ಪಡೆದ ನಝೀರ್ ಅಹ್ಮದ್ ಅವರ ಪತ್ನಿ ಜಮೀಲಾ ಅವರು ಪತಿಯ ಅಗಲುವಿಕೆಯಿಂದ ತೀವ್ರ ಖಿನ್ನರಾಗಿದ್ದರು. ತಡರಾತ್ರಿ 2:30ರ ಸುಮಾರಿಗೆ ಅವರಿಗೂ ಹೃದಯಾಘಾತ ಆಗಿದ್ದು ಅವರೂ ಕೊನೆಯುಸಿರೆಳೆದಿದ್ದಾರೆ.
ಮುಸ್ಲಿಂ ಲೀಗ್ ಉಳ್ಳಾಲ ವಲಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನಝೀರ್ ಅಹ್ಮದ್ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಬಂದು ಎರಡು ಬಾರಿ ನಗರ ಪಂಚಾಯಿತಿಗೆ ಸ್ಪರ್ಧಿಸಿದ್ದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನ ಜಂಟಿ ಕಾರ್ಯದರ್ಶಿಯಾಗಿ, 15 ವರ್ಷಗಳ ಕಾಲ ಮೇಲಂಗಡಿ ಉರ್ದು ಶಾಲೆಯ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಉಳ್ಳಾಲ ನಗರಸಭೆಯ ಕುಡಿಯುವ ನೀರಿನ ಗುತ್ತಿಗೆದಾರರಾಗಿದ್ದರು. ಮೃತರ ದಫನ ಕಾರ್ಯ ಗುರುವಾರ ಉಳ್ಳಾಲ ದರ್ಗಾ ವಠಾರದ 'ಮಯ್ಯತ್ ಗಾರ್' ನಲ್ಲಿ ನೆರವೇರಿತು.
Their wife dies just in two hours of Husband death in Ullal, Mangalore. Nazir Ahmed (62) died of high BP and their wife Jamila (54) was in trauma after husband death also passed away.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm