ಬ್ರೇಕಿಂಗ್ ನ್ಯೂಸ್
29-04-21 04:00 pm Mangalore Correspondent ಕರಾವಳಿ
ಬಂಟ್ವಾಳ, ಎ.29: ಇಲ್ಲಿನ ಪಾಣೆಮಂಗಳೂರಿನ ಹಳೆ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಪುತ್ತೂರು ಮೂಲದ ಯುವಕನ ಶವ ಪತ್ತೆಯಾಗಿದೆ. ಮೃತರನ್ನು ಪುತ್ತೂರು ಮೂಲದ ನಿವಾಸಿ ನಿರಂಜನ್ (35) ಎಂದು ಗುರುತಿಸಿದ್ದು ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಬುಧವಾರ ಮಧ್ಯರಾತ್ರಿ ವೇಳೆ ನೇತ್ರಾವತಿ ಸೇತುವೆಯ ಬಳಿ ಬೈಕ್ ನಿಂತಿದ್ದನ್ನು ಸ್ಥಳೀಯರು ಗಮನಿಸಿದ್ದರು. ಗುರುವಾರ ಬೆಳಗ್ಗೆಯೂ ಬೈಕ್ ಅಲ್ಲೇ ಇರುವುದನ್ನು ಗಮನಿಸಿ, ಅನುಮಾನಗೊಂಡ ಸ್ಥಳೀಯ ಈಜು ಪಟುಗಳು ಸೇರಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ, ನದಿಯಲ್ಲಿ ಯುವಕನ ಶವ ಪತ್ತೆಯಾಗಿದೆ.



ಬೈಕಿನಲ್ಲಿ ದೊರತೆ ದಾಖಲೆ ಪತ್ರಗಳ ಆಧಾರದಲ್ಲಿ ಮೃತ ಯುವಕನ ಮಾಹಿತಿ ದೊರೆತಿದ್ದು, ಪೊಲೀಸರು ಮನೆಯವರನ್ನು ಸಂಪರ್ಕಿಸಿದ್ದಾರೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Body found in Netravathi river at paner bridge in Bantwal. Suicide suspected. The deceased has been identified as Niranjan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm