ಬ್ರೇಕಿಂಗ್ ನ್ಯೂಸ್
29-04-21 10:17 pm Mangaluru correspondent ಕರಾವಳಿ
ಮಂಗಳೂರು, ಎ.29: ನಗರದ ವಳಚ್ಚಿಲ್ ನಲ್ಲಿರುವ ಎಕ್ಸ್ ಪರ್ಟ್ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಲಾಕ್ಡೌನ್ ಹೇರುವ ಮೂಲಕ ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ನಿಷೇಧಿಸಿದ್ದರೂ, ಎಕ್ಸ್ ಪರ್ಟ್ ಕಾಲೇಜಿನವರು ತಮ್ಮ ಸಂಸ್ಥೆಯಲ್ಲಿ 30 ಜನ ಪಿಯುಸಿ ವಿದ್ಯಾರ್ಥಿಗಳನ್ನು ಇರಿಸಿಕೊಂಡಿದ್ದು ಹೆತ್ತವರು ಕಾಲೇಜಿಗೆ ಬಂದು ತಮ್ಮ ಜೊತೆ ಕಳಿಸಿಕೊಡಲು ಕೇಳಿಕೊಂಡರೂ ಕಳಿಸದೆ ಲಾಕ್ಡೌನ್ ನಿಯಮವನ್ನು ಉಲ್ಲಂಘಿಸಿದ್ದಾರೆಂದು ಪ್ರಕರಣ ದಾಖಲಾಗಿದೆ.







ಗ್ರಾಮಾಂತರ ಠಾಣೆಯ ಪಿಎಸ್ಐ ಮಂಜುಳಾ ಈ ಬಗ್ಗೆ ದೂರು ದಾಖಲಿಸಿದ್ದು ಠಾಣಾಧಿಕಾರಿ ಕರ್ನಾಟಕ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಪ್ರಕರಣ ದಾಖಲು ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನಂತೆ ಪೋಷಕರು ಅವರನ್ನು ಕರೆದೊಯ್ಯಲು ಇಂದು ಬೆಳಗ್ಗೆ ಕಾಲೇಜು ಕ್ಯಾಂಪಸಿಗೆ ಆಗಮಿಸಿದ್ದರು. 20ರಿಂದ 30 ಜನ ಸ್ಥಳಕ್ಕೆ ಬಂದಿದ್ದು ಎಕ್ಸ್ ಪರ್ಟ್ ಸಂಸ್ಥೆಯ ಮುಖ್ಯಸ್ಥ ನರೇಂದ್ರ ನಾಯಕ್ ವಿದ್ಯಾರ್ಥಿಗಳನ್ನು ಕಳಿಸಿಕೊಡಲು ಒಪ್ಪಿಗೆ ನೀಡಿರಲಿಲ್ಲ. ಈ ವೇಳೆ, ಪೊಲೀಸರು ಬಂದಿದ್ದು ಲಾಕ್ಡೌನ್ ಕಾನೂನು ಗಾಳಿಗೆ ತೂರಿದ ಕಾಲೇಜು ಆಡಳಿತದ ವಿರುದ್ಧ ಪೋಷಕರು ದೂರಿಕೊಂಡಿದ್ದರು.
ಈ ಬಗ್ಗೆ ಹೆಡ್ ಲೈನ್ ಕರ್ನಾಟಕದಲ್ಲಿ ವಿಡಿಯೋ ಸಹಿತ ಸುದ್ದಿ ಪ್ರಸಾರ ಮಾಡಲಾಗಿತ್ತು. ವಿಷಯ ಸಾರ್ವಜನಿಕರ ಗಮನ ಸೆಳೆಯುತ್ತಿದ್ದಂತೆ ಪೊಲೀಸರು ಸ್ವಯಂ ಆಗಿ ಕಾಲೇಜು ಮುಖ್ಯಸ್ಥ ನರೇಂದ್ರ ನಾಯಕ್ ಮತ್ತು ಸಿಬಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Kankanady Rural police have filed a case against Narendra Nayak Expert College Valachil for violating covid guidelines and placing students in the hostel without sending them home after lockdown. Parents held a protest demanding to leave students to go home.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm