ಬ್ರೇಕಿಂಗ್ ನ್ಯೂಸ್
29-04-21 10:17 pm Mangaluru correspondent ಕರಾವಳಿ
ಮಂಗಳೂರು, ಎ.29: ನಗರದ ವಳಚ್ಚಿಲ್ ನಲ್ಲಿರುವ ಎಕ್ಸ್ ಪರ್ಟ್ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಲಾಕ್ಡೌನ್ ಹೇರುವ ಮೂಲಕ ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ನಿಷೇಧಿಸಿದ್ದರೂ, ಎಕ್ಸ್ ಪರ್ಟ್ ಕಾಲೇಜಿನವರು ತಮ್ಮ ಸಂಸ್ಥೆಯಲ್ಲಿ 30 ಜನ ಪಿಯುಸಿ ವಿದ್ಯಾರ್ಥಿಗಳನ್ನು ಇರಿಸಿಕೊಂಡಿದ್ದು ಹೆತ್ತವರು ಕಾಲೇಜಿಗೆ ಬಂದು ತಮ್ಮ ಜೊತೆ ಕಳಿಸಿಕೊಡಲು ಕೇಳಿಕೊಂಡರೂ ಕಳಿಸದೆ ಲಾಕ್ಡೌನ್ ನಿಯಮವನ್ನು ಉಲ್ಲಂಘಿಸಿದ್ದಾರೆಂದು ಪ್ರಕರಣ ದಾಖಲಾಗಿದೆ.







ಗ್ರಾಮಾಂತರ ಠಾಣೆಯ ಪಿಎಸ್ಐ ಮಂಜುಳಾ ಈ ಬಗ್ಗೆ ದೂರು ದಾಖಲಿಸಿದ್ದು ಠಾಣಾಧಿಕಾರಿ ಕರ್ನಾಟಕ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಪ್ರಕರಣ ದಾಖಲು ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನಂತೆ ಪೋಷಕರು ಅವರನ್ನು ಕರೆದೊಯ್ಯಲು ಇಂದು ಬೆಳಗ್ಗೆ ಕಾಲೇಜು ಕ್ಯಾಂಪಸಿಗೆ ಆಗಮಿಸಿದ್ದರು. 20ರಿಂದ 30 ಜನ ಸ್ಥಳಕ್ಕೆ ಬಂದಿದ್ದು ಎಕ್ಸ್ ಪರ್ಟ್ ಸಂಸ್ಥೆಯ ಮುಖ್ಯಸ್ಥ ನರೇಂದ್ರ ನಾಯಕ್ ವಿದ್ಯಾರ್ಥಿಗಳನ್ನು ಕಳಿಸಿಕೊಡಲು ಒಪ್ಪಿಗೆ ನೀಡಿರಲಿಲ್ಲ. ಈ ವೇಳೆ, ಪೊಲೀಸರು ಬಂದಿದ್ದು ಲಾಕ್ಡೌನ್ ಕಾನೂನು ಗಾಳಿಗೆ ತೂರಿದ ಕಾಲೇಜು ಆಡಳಿತದ ವಿರುದ್ಧ ಪೋಷಕರು ದೂರಿಕೊಂಡಿದ್ದರು.
ಈ ಬಗ್ಗೆ ಹೆಡ್ ಲೈನ್ ಕರ್ನಾಟಕದಲ್ಲಿ ವಿಡಿಯೋ ಸಹಿತ ಸುದ್ದಿ ಪ್ರಸಾರ ಮಾಡಲಾಗಿತ್ತು. ವಿಷಯ ಸಾರ್ವಜನಿಕರ ಗಮನ ಸೆಳೆಯುತ್ತಿದ್ದಂತೆ ಪೊಲೀಸರು ಸ್ವಯಂ ಆಗಿ ಕಾಲೇಜು ಮುಖ್ಯಸ್ಥ ನರೇಂದ್ರ ನಾಯಕ್ ಮತ್ತು ಸಿಬಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Kankanady Rural police have filed a case against Narendra Nayak Expert College Valachil for violating covid guidelines and placing students in the hostel without sending them home after lockdown. Parents held a protest demanding to leave students to go home.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm