ಬ್ರೇಕಿಂಗ್ ನ್ಯೂಸ್
30-04-21 05:29 pm Mangaluru correspondent ಕರಾವಳಿ
ಮಂಗಳೂರು, ಎ.30: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ನೋಡಿಕೊಳ್ಳುತ್ತಿರುವ ಸಿಐಎಸ್ಎಫ್ ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. 12 ಮಂದಿಗೆ ಸೋಂಕು ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭಿಸಿದೆ.
ಮಂಗಳೂರಿನಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಒಂದು ಯುನಿಟ್ ಚಾಲ್ತಿಯಲ್ಲಿದೆ. ಅದರಲ್ಲಿ 270 ಮಂದಿ ಯೋಧರಿದ್ದು, ವಿವಿಧ ಕಡೆಗಳಲ್ಲಿ ಭದ್ರತೆ ನೋಡಿಕೊಳ್ಳುತ್ತಿದ್ದಾರೆ.
ಎನ್ಎಂಪಿಟಿ ಬಂದರು, ಎಂಸಿಎಫ್, ಎಂಆರ್ ಪಿಎಲ್, ಮಂಗಳೂರು ಏರ್ಪೋರ್ಟ್ ಹೀಗೆ ಪ್ರಮುಖ ಕಂಪನಿಗಳಲ್ಲಿ ಸಿಐಎಸ್ಎಫ್ ಭದ್ರತೆ ಹೊಂದಿದ್ದು, ಪಣಂಬೂರಿನಲ್ಲಿ ಕ್ವಾಟ್ರಸ್ ಹೊಂದಿದ್ದಾರೆ. ಅಲ್ಲಿಂದಲೇ ಸರದಿಯಂತೆ ನಿಯೋಜನೆ ಆಗುತ್ತಿದ್ದು, ಇವೆಲ್ಲವನ್ನೂ ನಿರ್ವಹಿಸಲು ಅದಕ್ಕೊಬ್ಬರು ಕಮಾಂಡರ್ ಇದ್ದಾರೆ.
ಇದೀಗ ಏರ್ಪೋರ್ಟಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಗೆ ಸೋಂಕು ತಗಲಿದ್ದು, ಅವರ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಇಡಲಾಗಿದೆ. ಜೊತೆಗೆ ಇನ್ನೂ ಹಲವರನ್ನು ತಪಾಸಣೆಗೆ ಒಳಪಡಿಸಲಾಗಿದೆ. ತಪಾಸಣೆಯಲ್ಲಿ ಇನ್ನಷ್ಟು ಮಂದಿಗೆ ಪಾಸಿಟಿವ್ ಕಂಡುಬಂದರೆ, ಭದ್ರತಾ ಪಡೆಯಲ್ಲಿ ಆತಂಕ ಕಾಡಲಿದೆ.
12 CISF staffs of Mangalore international airport tested psotive for covid 19.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm