ಬ್ರೇಕಿಂಗ್ ನ್ಯೂಸ್
30-04-21 05:29 pm Mangaluru correspondent ಕರಾವಳಿ
ಮಂಗಳೂರು, ಎ.30: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ನೋಡಿಕೊಳ್ಳುತ್ತಿರುವ ಸಿಐಎಸ್ಎಫ್ ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. 12 ಮಂದಿಗೆ ಸೋಂಕು ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭಿಸಿದೆ.
ಮಂಗಳೂರಿನಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಒಂದು ಯುನಿಟ್ ಚಾಲ್ತಿಯಲ್ಲಿದೆ. ಅದರಲ್ಲಿ 270 ಮಂದಿ ಯೋಧರಿದ್ದು, ವಿವಿಧ ಕಡೆಗಳಲ್ಲಿ ಭದ್ರತೆ ನೋಡಿಕೊಳ್ಳುತ್ತಿದ್ದಾರೆ.

ಎನ್ಎಂಪಿಟಿ ಬಂದರು, ಎಂಸಿಎಫ್, ಎಂಆರ್ ಪಿಎಲ್, ಮಂಗಳೂರು ಏರ್ಪೋರ್ಟ್ ಹೀಗೆ ಪ್ರಮುಖ ಕಂಪನಿಗಳಲ್ಲಿ ಸಿಐಎಸ್ಎಫ್ ಭದ್ರತೆ ಹೊಂದಿದ್ದು, ಪಣಂಬೂರಿನಲ್ಲಿ ಕ್ವಾಟ್ರಸ್ ಹೊಂದಿದ್ದಾರೆ. ಅಲ್ಲಿಂದಲೇ ಸರದಿಯಂತೆ ನಿಯೋಜನೆ ಆಗುತ್ತಿದ್ದು, ಇವೆಲ್ಲವನ್ನೂ ನಿರ್ವಹಿಸಲು ಅದಕ್ಕೊಬ್ಬರು ಕಮಾಂಡರ್ ಇದ್ದಾರೆ.
ಇದೀಗ ಏರ್ಪೋರ್ಟಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಗೆ ಸೋಂಕು ತಗಲಿದ್ದು, ಅವರ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಇಡಲಾಗಿದೆ. ಜೊತೆಗೆ ಇನ್ನೂ ಹಲವರನ್ನು ತಪಾಸಣೆಗೆ ಒಳಪಡಿಸಲಾಗಿದೆ. ತಪಾಸಣೆಯಲ್ಲಿ ಇನ್ನಷ್ಟು ಮಂದಿಗೆ ಪಾಸಿಟಿವ್ ಕಂಡುಬಂದರೆ, ಭದ್ರತಾ ಪಡೆಯಲ್ಲಿ ಆತಂಕ ಕಾಡಲಿದೆ.
12 CISF staffs of Mangalore international airport tested psotive for covid 19.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm