ಬ್ರೇಕಿಂಗ್ ನ್ಯೂಸ್
30-04-21 05:29 pm Mangaluru correspondent ಕರಾವಳಿ
ಮಂಗಳೂರು, ಎ.30: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ನೋಡಿಕೊಳ್ಳುತ್ತಿರುವ ಸಿಐಎಸ್ಎಫ್ ಸಿಬಂದಿಗೆ ಕೊರೊನಾ ಸೋಂಕು ತಗಲಿದೆ. 12 ಮಂದಿಗೆ ಸೋಂಕು ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭಿಸಿದೆ.
ಮಂಗಳೂರಿನಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಒಂದು ಯುನಿಟ್ ಚಾಲ್ತಿಯಲ್ಲಿದೆ. ಅದರಲ್ಲಿ 270 ಮಂದಿ ಯೋಧರಿದ್ದು, ವಿವಿಧ ಕಡೆಗಳಲ್ಲಿ ಭದ್ರತೆ ನೋಡಿಕೊಳ್ಳುತ್ತಿದ್ದಾರೆ.

ಎನ್ಎಂಪಿಟಿ ಬಂದರು, ಎಂಸಿಎಫ್, ಎಂಆರ್ ಪಿಎಲ್, ಮಂಗಳೂರು ಏರ್ಪೋರ್ಟ್ ಹೀಗೆ ಪ್ರಮುಖ ಕಂಪನಿಗಳಲ್ಲಿ ಸಿಐಎಸ್ಎಫ್ ಭದ್ರತೆ ಹೊಂದಿದ್ದು, ಪಣಂಬೂರಿನಲ್ಲಿ ಕ್ವಾಟ್ರಸ್ ಹೊಂದಿದ್ದಾರೆ. ಅಲ್ಲಿಂದಲೇ ಸರದಿಯಂತೆ ನಿಯೋಜನೆ ಆಗುತ್ತಿದ್ದು, ಇವೆಲ್ಲವನ್ನೂ ನಿರ್ವಹಿಸಲು ಅದಕ್ಕೊಬ್ಬರು ಕಮಾಂಡರ್ ಇದ್ದಾರೆ.
ಇದೀಗ ಏರ್ಪೋರ್ಟಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಗೆ ಸೋಂಕು ತಗಲಿದ್ದು, ಅವರ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಇಡಲಾಗಿದೆ. ಜೊತೆಗೆ ಇನ್ನೂ ಹಲವರನ್ನು ತಪಾಸಣೆಗೆ ಒಳಪಡಿಸಲಾಗಿದೆ. ತಪಾಸಣೆಯಲ್ಲಿ ಇನ್ನಷ್ಟು ಮಂದಿಗೆ ಪಾಸಿಟಿವ್ ಕಂಡುಬಂದರೆ, ಭದ್ರತಾ ಪಡೆಯಲ್ಲಿ ಆತಂಕ ಕಾಡಲಿದೆ.
12 CISF staffs of Mangalore international airport tested psotive for covid 19.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm