ಬ್ರೇಕಿಂಗ್ ನ್ಯೂಸ್
26-08-20 01:00 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಕೊರೊನಾ ಸಂಧರ್ಭವನ್ನು ದುರುಪಯೋಗಪಡಿಸಿ ದೇಶದ ಅಮೂಲ್ಯ ಸಂಪತ್ತಾದ ವಿಮಾನ ನಿಲ್ದಾಣ, ರೈಲ್ವೇ, ಬಿ ಎಸ್ ಏನ್ ಎಲ್ , ಬ್ಯಾಂಕ್, ವಿಮೆ, ಕಲ್ಲಿದ್ದಲು ಮುಂತಾದುವುಗಳನ್ನು ಮಾರಾಟ ಮಾಡಲು ಕುತಂತ್ರ ಹಣೆದಿದೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ.
ಅವರು ಸಿಪಿಎಂ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಉರ್ವಾಸ್ಟೋರಿನಲ್ಲಿ ಜರುಗಿದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಧೈರ್ಯ ತುಂಬುವ ಮೂಲಕ ಜನತೆಗೆ ಸ್ಪಂದಿಸಬೇಕಾದ ಕೇಂದ್ರ ಸರಕಾರವು ಜನರಲ್ಲಿ ಮೌಢ್ಯವನ್ನು ತುಂಬಿಸಿ ದಾರಿ ತಪ್ಪಿಸಲು ಹವಣಿಸುತ್ತಿದೆ ಎಂದು ಹೇಳಿದರು.

ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ
ಸಿಪಿಐಎಂ ನಾಯಕರಾದ ಮನೋಜ್ ಕುಲಾಲ್ ಮಾತನಾಡುತ್ತಾ ಕೋರೋನಾ ನಿಗ್ರಹಿಸುವಲ್ಲಿ ಸಂಪೂರ್ಣ ವಿಫಲತೆಯನ್ನು ಕಂಡ ಕೇಂದ್ರ ಸರಕಾರವು ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಚೈನಾ ವಿರುದ್ದ ಯುದ್ಧದ ಉನ್ಮಾದವನ್ನು ಸ್ರಷ್ಠಿಸಿತು. ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ ನಡೆಸಿದ್ದರೂ, ಯುದ್ದ ಸಾಮಾಗ್ರಿಗಳನ್ನು ತರುವಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು. ಒಟ್ಟಿನಲ್ಲಿ ಜನರ ಬದುಕಿಗೆ ತಿಲಾಂಜಲಿಯನ್ನಿಟ್ಟು, ಕೊರೋನಾವನ್ನು ಹತ್ತಿಕ್ಕುವಲ್ಲಿ ನರೇಂದ್ರ ಮೋದಿ ಮಹಾತ್ಸಾಧನೆ ಮಾಡಿದ್ದಾರೆ ಎಂಬಂತೆ ಮಾಧ್ಯಮಗಳಲ್ಲಿ ಹಸಿ ಹಸಿ ಸುಳ್ಳನ್ನು ಹರಿಯಬಿಡಲಾಯಿತು ಎಂದು ಹೇಳಿದರು.
ಸಿಪಿಎಂ ನಾಯಕರಾದ ಮನೋಜ್ ಕುಲಾಲ್, ಸ್ಥಳೀಯ ನಾಯಕರಾದ ಕಿಶೋರ್, ರಾಜೇಶ್ ಕುಲಾಲ್, ರಘುವೀರ್, ಡಿವೈಎಫ್ ಐ ನಾಯಕರಾದ ಪ್ರಶಾಂತ್ ಎಂ.ಬಿ.ನಾಗೇಂದ್ರ, ಸನತ್, ಸುಕೇಶ್, ಇಕ್ಬಾಲ್, ಸಿಐಟಿಯು ನಾಯಕರಾದ ಶ್ಯಾಮುವೆಲ್ ಟೈಟಸ್, ದಿನೇಶ್ ಶ್ರೀಯಾನ್, ಮಹಿಳಾ ನಾಯಕರಾದ ಹರಿಣಾಕ್ಷಿ ಮುಂತಾದವರು ಉಪಸ್ಥಿತರಿದ್ದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm