ಬ್ರೇಕಿಂಗ್ ನ್ಯೂಸ್
26-08-20 01:00 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಕೊರೊನಾ ಸಂಧರ್ಭವನ್ನು ದುರುಪಯೋಗಪಡಿಸಿ ದೇಶದ ಅಮೂಲ್ಯ ಸಂಪತ್ತಾದ ವಿಮಾನ ನಿಲ್ದಾಣ, ರೈಲ್ವೇ, ಬಿ ಎಸ್ ಏನ್ ಎಲ್ , ಬ್ಯಾಂಕ್, ವಿಮೆ, ಕಲ್ಲಿದ್ದಲು ಮುಂತಾದುವುಗಳನ್ನು ಮಾರಾಟ ಮಾಡಲು ಕುತಂತ್ರ ಹಣೆದಿದೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ.
ಅವರು ಸಿಪಿಎಂ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಉರ್ವಾಸ್ಟೋರಿನಲ್ಲಿ ಜರುಗಿದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಧೈರ್ಯ ತುಂಬುವ ಮೂಲಕ ಜನತೆಗೆ ಸ್ಪಂದಿಸಬೇಕಾದ ಕೇಂದ್ರ ಸರಕಾರವು ಜನರಲ್ಲಿ ಮೌಢ್ಯವನ್ನು ತುಂಬಿಸಿ ದಾರಿ ತಪ್ಪಿಸಲು ಹವಣಿಸುತ್ತಿದೆ ಎಂದು ಹೇಳಿದರು.

ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ
ಸಿಪಿಐಎಂ ನಾಯಕರಾದ ಮನೋಜ್ ಕುಲಾಲ್ ಮಾತನಾಡುತ್ತಾ ಕೋರೋನಾ ನಿಗ್ರಹಿಸುವಲ್ಲಿ ಸಂಪೂರ್ಣ ವಿಫಲತೆಯನ್ನು ಕಂಡ ಕೇಂದ್ರ ಸರಕಾರವು ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಚೈನಾ ವಿರುದ್ದ ಯುದ್ಧದ ಉನ್ಮಾದವನ್ನು ಸ್ರಷ್ಠಿಸಿತು. ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ ನಡೆಸಿದ್ದರೂ, ಯುದ್ದ ಸಾಮಾಗ್ರಿಗಳನ್ನು ತರುವಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು. ಒಟ್ಟಿನಲ್ಲಿ ಜನರ ಬದುಕಿಗೆ ತಿಲಾಂಜಲಿಯನ್ನಿಟ್ಟು, ಕೊರೋನಾವನ್ನು ಹತ್ತಿಕ್ಕುವಲ್ಲಿ ನರೇಂದ್ರ ಮೋದಿ ಮಹಾತ್ಸಾಧನೆ ಮಾಡಿದ್ದಾರೆ ಎಂಬಂತೆ ಮಾಧ್ಯಮಗಳಲ್ಲಿ ಹಸಿ ಹಸಿ ಸುಳ್ಳನ್ನು ಹರಿಯಬಿಡಲಾಯಿತು ಎಂದು ಹೇಳಿದರು.
ಸಿಪಿಎಂ ನಾಯಕರಾದ ಮನೋಜ್ ಕುಲಾಲ್, ಸ್ಥಳೀಯ ನಾಯಕರಾದ ಕಿಶೋರ್, ರಾಜೇಶ್ ಕುಲಾಲ್, ರಘುವೀರ್, ಡಿವೈಎಫ್ ಐ ನಾಯಕರಾದ ಪ್ರಶಾಂತ್ ಎಂ.ಬಿ.ನಾಗೇಂದ್ರ, ಸನತ್, ಸುಕೇಶ್, ಇಕ್ಬಾಲ್, ಸಿಐಟಿಯು ನಾಯಕರಾದ ಶ್ಯಾಮುವೆಲ್ ಟೈಟಸ್, ದಿನೇಶ್ ಶ್ರೀಯಾನ್, ಮಹಿಳಾ ನಾಯಕರಾದ ಹರಿಣಾಕ್ಷಿ ಮುಂತಾದವರು ಉಪಸ್ಥಿತರಿದ್ದರು.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm