ಬ್ರೇಕಿಂಗ್ ನ್ಯೂಸ್
26-08-20 01:00 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಕೊರೊನಾ ಸಂಧರ್ಭವನ್ನು ದುರುಪಯೋಗಪಡಿಸಿ ದೇಶದ ಅಮೂಲ್ಯ ಸಂಪತ್ತಾದ ವಿಮಾನ ನಿಲ್ದಾಣ, ರೈಲ್ವೇ, ಬಿ ಎಸ್ ಏನ್ ಎಲ್ , ಬ್ಯಾಂಕ್, ವಿಮೆ, ಕಲ್ಲಿದ್ದಲು ಮುಂತಾದುವುಗಳನ್ನು ಮಾರಾಟ ಮಾಡಲು ಕುತಂತ್ರ ಹಣೆದಿದೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ.
ಅವರು ಸಿಪಿಎಂ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಉರ್ವಾಸ್ಟೋರಿನಲ್ಲಿ ಜರುಗಿದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಧೈರ್ಯ ತುಂಬುವ ಮೂಲಕ ಜನತೆಗೆ ಸ್ಪಂದಿಸಬೇಕಾದ ಕೇಂದ್ರ ಸರಕಾರವು ಜನರಲ್ಲಿ ಮೌಢ್ಯವನ್ನು ತುಂಬಿಸಿ ದಾರಿ ತಪ್ಪಿಸಲು ಹವಣಿಸುತ್ತಿದೆ ಎಂದು ಹೇಳಿದರು.

ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ
ಸಿಪಿಐಎಂ ನಾಯಕರಾದ ಮನೋಜ್ ಕುಲಾಲ್ ಮಾತನಾಡುತ್ತಾ ಕೋರೋನಾ ನಿಗ್ರಹಿಸುವಲ್ಲಿ ಸಂಪೂರ್ಣ ವಿಫಲತೆಯನ್ನು ಕಂಡ ಕೇಂದ್ರ ಸರಕಾರವು ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಚೈನಾ ವಿರುದ್ದ ಯುದ್ಧದ ಉನ್ಮಾದವನ್ನು ಸ್ರಷ್ಠಿಸಿತು. ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ ನಡೆಸಿದ್ದರೂ, ಯುದ್ದ ಸಾಮಾಗ್ರಿಗಳನ್ನು ತರುವಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು. ಒಟ್ಟಿನಲ್ಲಿ ಜನರ ಬದುಕಿಗೆ ತಿಲಾಂಜಲಿಯನ್ನಿಟ್ಟು, ಕೊರೋನಾವನ್ನು ಹತ್ತಿಕ್ಕುವಲ್ಲಿ ನರೇಂದ್ರ ಮೋದಿ ಮಹಾತ್ಸಾಧನೆ ಮಾಡಿದ್ದಾರೆ ಎಂಬಂತೆ ಮಾಧ್ಯಮಗಳಲ್ಲಿ ಹಸಿ ಹಸಿ ಸುಳ್ಳನ್ನು ಹರಿಯಬಿಡಲಾಯಿತು ಎಂದು ಹೇಳಿದರು.
ಸಿಪಿಎಂ ನಾಯಕರಾದ ಮನೋಜ್ ಕುಲಾಲ್, ಸ್ಥಳೀಯ ನಾಯಕರಾದ ಕಿಶೋರ್, ರಾಜೇಶ್ ಕುಲಾಲ್, ರಘುವೀರ್, ಡಿವೈಎಫ್ ಐ ನಾಯಕರಾದ ಪ್ರಶಾಂತ್ ಎಂ.ಬಿ.ನಾಗೇಂದ್ರ, ಸನತ್, ಸುಕೇಶ್, ಇಕ್ಬಾಲ್, ಸಿಐಟಿಯು ನಾಯಕರಾದ ಶ್ಯಾಮುವೆಲ್ ಟೈಟಸ್, ದಿನೇಶ್ ಶ್ರೀಯಾನ್, ಮಹಿಳಾ ನಾಯಕರಾದ ಹರಿಣಾಕ್ಷಿ ಮುಂತಾದವರು ಉಪಸ್ಥಿತರಿದ್ದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm