ಬ್ರೇಕಿಂಗ್ ನ್ಯೂಸ್
26-08-20 01:00 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಕೊರೊನಾ ಸಂಧರ್ಭವನ್ನು ದುರುಪಯೋಗಪಡಿಸಿ ದೇಶದ ಅಮೂಲ್ಯ ಸಂಪತ್ತಾದ ವಿಮಾನ ನಿಲ್ದಾಣ, ರೈಲ್ವೇ, ಬಿ ಎಸ್ ಏನ್ ಎಲ್ , ಬ್ಯಾಂಕ್, ವಿಮೆ, ಕಲ್ಲಿದ್ದಲು ಮುಂತಾದುವುಗಳನ್ನು ಮಾರಾಟ ಮಾಡಲು ಕುತಂತ್ರ ಹಣೆದಿದೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ.
ಅವರು ಸಿಪಿಎಂ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಉರ್ವಾಸ್ಟೋರಿನಲ್ಲಿ ಜರುಗಿದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಧೈರ್ಯ ತುಂಬುವ ಮೂಲಕ ಜನತೆಗೆ ಸ್ಪಂದಿಸಬೇಕಾದ ಕೇಂದ್ರ ಸರಕಾರವು ಜನರಲ್ಲಿ ಮೌಢ್ಯವನ್ನು ತುಂಬಿಸಿ ದಾರಿ ತಪ್ಪಿಸಲು ಹವಣಿಸುತ್ತಿದೆ ಎಂದು ಹೇಳಿದರು.

ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ
ಸಿಪಿಐಎಂ ನಾಯಕರಾದ ಮನೋಜ್ ಕುಲಾಲ್ ಮಾತನಾಡುತ್ತಾ ಕೋರೋನಾ ನಿಗ್ರಹಿಸುವಲ್ಲಿ ಸಂಪೂರ್ಣ ವಿಫಲತೆಯನ್ನು ಕಂಡ ಕೇಂದ್ರ ಸರಕಾರವು ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಚೈನಾ ವಿರುದ್ದ ಯುದ್ಧದ ಉನ್ಮಾದವನ್ನು ಸ್ರಷ್ಠಿಸಿತು. ರಫೇಲ್ ಹಗರಣದಲ್ಲಿ ಕೋಟ್ಯಾಂತರ ರೂ. ಹಣ ಭ್ರಷ್ಟಾಚಾರ ನಡೆಸಿದ್ದರೂ, ಯುದ್ದ ಸಾಮಾಗ್ರಿಗಳನ್ನು ತರುವಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು. ಒಟ್ಟಿನಲ್ಲಿ ಜನರ ಬದುಕಿಗೆ ತಿಲಾಂಜಲಿಯನ್ನಿಟ್ಟು, ಕೊರೋನಾವನ್ನು ಹತ್ತಿಕ್ಕುವಲ್ಲಿ ನರೇಂದ್ರ ಮೋದಿ ಮಹಾತ್ಸಾಧನೆ ಮಾಡಿದ್ದಾರೆ ಎಂಬಂತೆ ಮಾಧ್ಯಮಗಳಲ್ಲಿ ಹಸಿ ಹಸಿ ಸುಳ್ಳನ್ನು ಹರಿಯಬಿಡಲಾಯಿತು ಎಂದು ಹೇಳಿದರು.
ಸಿಪಿಎಂ ನಾಯಕರಾದ ಮನೋಜ್ ಕುಲಾಲ್, ಸ್ಥಳೀಯ ನಾಯಕರಾದ ಕಿಶೋರ್, ರಾಜೇಶ್ ಕುಲಾಲ್, ರಘುವೀರ್, ಡಿವೈಎಫ್ ಐ ನಾಯಕರಾದ ಪ್ರಶಾಂತ್ ಎಂ.ಬಿ.ನಾಗೇಂದ್ರ, ಸನತ್, ಸುಕೇಶ್, ಇಕ್ಬಾಲ್, ಸಿಐಟಿಯು ನಾಯಕರಾದ ಶ್ಯಾಮುವೆಲ್ ಟೈಟಸ್, ದಿನೇಶ್ ಶ್ರೀಯಾನ್, ಮಹಿಳಾ ನಾಯಕರಾದ ಹರಿಣಾಕ್ಷಿ ಮುಂತಾದವರು ಉಪಸ್ಥಿತರಿದ್ದರು.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am