ಬ್ರೇಕಿಂಗ್ ನ್ಯೂಸ್
03-05-21 04:49 pm Mangalore Correspondent ಕರಾವಳಿ
ಮಂಗಳೂರು, ಮೇ 3: ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ರೋಗಿಯೊಬ್ಬ ಎರಡನೇ ಮಹಡಿಯಿಂದ ಹಾರಿದ ಘಟನೆ ನಡೆದಿದೆ.

ಕಿನ್ನಿಗೋಳಿ ಸಮೀಪದ ಕಲ್ಲಮುಂಡ್ಕೂರು ನಿವಾಸಿ ಹರೀಶ (30) ಎಂಬಾತ ಕೋವಿಡ್ ಪಾಸಿಟಿವ್ ಆಗಿದ್ದು ವೆನ್ಲಾಕ್ ಕೋವಿಡ್ ವಿಭಾಗದಲ್ಲಿ ದಾಖಲಾಗಿದ್ದ. ಇಂದು ಮಧ್ಯಾಹ್ನ ಯುವಕ ಆಸ್ಪತ್ರೆ ವಾರ್ಡಿನಿಂದ ಹೊರಬಂದು ಎರಡನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ಸಣ್ಣಪುಟ್ಟ ಗಾಯಗಳಾಗಿದ್ದು ತಲೆಗೆ ಪೆಟ್ಟು ತಗಲಿದೆ. ಅಪಾಯದಿಂದ ಪಾರಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.


ಆತ್ಮಹತ್ಯೆ ಕಾರಣಕ್ಕೆ ಮಹಡಿಯಿಂದ ಹಾರಿದ್ದಾನೆಯೇ ಅಥವಾ ಅಕಸ್ಮಾತ್ ಘಟನೆ ನಡೆದಿದೆಯೇ ಎನ್ನುವ ಬಗ್ಗೆ ತಿಳಿದುಬಂದಿಲ್ಲ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Covid-19 patient admitted in Wenlock Hospital Jumps from second floor and is said to be out of danger with minor injuries on body and head. He is said to be mentally I'll and a case has been registered at the Pandeshwar Police Station.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm