ಬ್ರೇಕಿಂಗ್ ನ್ಯೂಸ್
03-05-21 04:49 pm Mangalore Correspondent ಕರಾವಳಿ
ಮಂಗಳೂರು, ಮೇ 3: ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ರೋಗಿಯೊಬ್ಬ ಎರಡನೇ ಮಹಡಿಯಿಂದ ಹಾರಿದ ಘಟನೆ ನಡೆದಿದೆ.

ಕಿನ್ನಿಗೋಳಿ ಸಮೀಪದ ಕಲ್ಲಮುಂಡ್ಕೂರು ನಿವಾಸಿ ಹರೀಶ (30) ಎಂಬಾತ ಕೋವಿಡ್ ಪಾಸಿಟಿವ್ ಆಗಿದ್ದು ವೆನ್ಲಾಕ್ ಕೋವಿಡ್ ವಿಭಾಗದಲ್ಲಿ ದಾಖಲಾಗಿದ್ದ. ಇಂದು ಮಧ್ಯಾಹ್ನ ಯುವಕ ಆಸ್ಪತ್ರೆ ವಾರ್ಡಿನಿಂದ ಹೊರಬಂದು ಎರಡನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ಸಣ್ಣಪುಟ್ಟ ಗಾಯಗಳಾಗಿದ್ದು ತಲೆಗೆ ಪೆಟ್ಟು ತಗಲಿದೆ. ಅಪಾಯದಿಂದ ಪಾರಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.


ಆತ್ಮಹತ್ಯೆ ಕಾರಣಕ್ಕೆ ಮಹಡಿಯಿಂದ ಹಾರಿದ್ದಾನೆಯೇ ಅಥವಾ ಅಕಸ್ಮಾತ್ ಘಟನೆ ನಡೆದಿದೆಯೇ ಎನ್ನುವ ಬಗ್ಗೆ ತಿಳಿದುಬಂದಿಲ್ಲ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Covid-19 patient admitted in Wenlock Hospital Jumps from second floor and is said to be out of danger with minor injuries on body and head. He is said to be mentally I'll and a case has been registered at the Pandeshwar Police Station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm