ಬ್ರೇಕಿಂಗ್ ನ್ಯೂಸ್
03-05-21 09:47 pm Mangaluru Correspondent ಕರಾವಳಿ
ಮಂಗಳೂರು, ಮೇ 3: ಬೆಂಗಳೂರಿನಲ್ಲಿ ಕೊರೊನಾ ಪರಿಸ್ಥಿತಿ ಸಂಕಷ್ಟ ತಂದಿರುವ ಮಧ್ಯೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ ಆಗಿದ್ಯಾ ಎನ್ನುವ ಅನುಮಾನ ಉಂಟಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲೆಯಲ್ಲಿ 66 ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರಿಗೆ ಕೇರಳದ ಪಾಲಕ್ಕಾಡ್ ಜಿಲ್ಲೆಯಿಂದ ಆಕ್ಸಿಜನ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ. ಆದರೆ, ಅದರಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಕೋವಿಡ್ ನೋಡಲ್ ಅಧಿಕಾರಿಯ ಗಮನಕ್ಕೆ ತರಲಾಗಿದೆ.

ಬಳ್ಳಾರಿಯಿಂದ ಆಕ್ಸಿಜನ್ ಪೂರೈಸಲು ವ್ಯವಸ್ಥೆ ಮಾಡುವ ಬಗ್ಗೆ ನೋಡಲ್ ಅಧಿಕಾರಿ ಬಳಿ ಕೇಳಿಕೊಳ್ಳಲಾಗಿದೆ. ಸದ್ಯಕ್ಕೆ ಸರಕಾರಿ ವ್ಯವಸ್ಥೆಯಲ್ಲಿ ಜಂಬೋ ಸಿಲಿಂಡರ್ ವ್ಯವಸ್ಥೆ ಇದೆ ಆದರೆ, ಹೊರ ಜಿಲ್ಲೆಯಿಂದ ಕೋವಿಡ್ ಚಿಕಿತ್ಸೆಗೆ ಬಂದರೆ, ಸಮಸ್ಯೆ ಆಗುವ ಸಾಧ್ಯತೆ ಇರುತ್ತದೆ. ಆದರೂ 24 ಗಂಟೆಗೆ ಬೇಕಾಗುವಷ್ಟು ಆಕ್ಸಿಜನ್ ಸಂಗ್ರಹ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸ್ಪಷ್ಟನೆ:
ಜಿಲ್ಲಾಧಿಕಾರಿ ಈ ಬಗ್ಗೆ ನೀಡಿರುವ ಒಂದೂವರೆ ನಿಮಿಷದ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ರಾಜೇಂದ್ರ, ತನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ. ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಜಿಲ್ಲೆಯ ಆಸ್ಪತ್ರೆಗಳಿಗೆ 24 ಗಂಟೆಯೂ ಆಕ್ಸಿಜನ್ ಪೂರೈಸುವಷ್ಟು ಸಾಮರ್ಥ್ಯ ಹೊಂದಿದ್ದೇವೆ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.
Mangalore Deputy Commissioner Dr Rajendra Kumar has said the district administration had sufficient supply of medical oxygen and Remdesivir vials necessary for the treatment of COVID-19 patients.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm