ಬ್ರೇಕಿಂಗ್ ನ್ಯೂಸ್
04-05-21 01:07 am Mangaluru Correspondent ಕರಾವಳಿ
ಮಂಗಳೂರು, ಮೇ 3: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಆಮ್ಲಜನಕದ ಕೊರತೆ ಎದುರಾಗಿರುವುದರಿಂದ ಎಂಆರ್ ಪಿಎಲ್ ವತಿಯಿಂದ ರಾಜ್ಯದಲ್ಲಿ ಮಂಗಳೂರು ಸೇರಿದಂತೆ ಐದು ಕಡೆ ಆಕ್ಸಿಜನ್ ಪ್ಲಾಂಟ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನಿಮಿಷಕ್ಕೆ 930 ಲೀಟರ್ ಆಮ್ಲಜನಕ ಉತ್ಪಾದಿಸುವ ಪ್ಲಾಂಟ್ ಸ್ಥಾಪಿಸಲು ಎಂಆರ್ ಪಿಎಲ್ ಮುಂದಾಗಿದೆ. ಶೆಲ್ ಕಂಪನಿ ಜೊತೆಗೆ ಜಂಟಿ ಪಾಲುದಾರಿಕೆಯಲ್ಲಿ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದ್ದು ಇದಕ್ಕಾಗಿ 75 ಲಕ್ಷ ರೂ. ಖರ್ಚು ಬೀಳಲಿದೆ. ಈ ಪ್ಲಾಂಟ್ ಇದೇ ಜೂನ್ ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ.

ಪ್ಲಾಂಟ್ ನಿರ್ಮಾಣಕ್ಕಾಗಿ ಎಂಆರ್ ಪಿಎಲ್ ಈಗಾಗ್ಲೇ 1.12 ಕೋಟಿ ರೂ. ವೆಚ್ಚದಲ್ಲಿ ವಿವಿಧ ಸಲಕರಣೆಗಳನ್ನು ತರಿಸಲು ಹೈಗ್ರೊನಿಕ್ಸ್ ಪ್ರೈವೇಟ್ ಲಿ.ಗೆ ಗುತ್ತಿಗೆ ಕೊಟ್ಟಿದೆ. ಈ ಪ್ಲಾಂಟ್ ನಲ್ಲಿ ಕಂಪ್ರೆಸರ್, ಪಿಎಸ್ ಎ ಟ್ಯಾಂಕ್, ಫಿಲ್ಟರ್, ಟ್ಯಾಂಕ್ಸ್, ಡ್ರೈಯರ್ ಇರಲಿದೆ.
ಇದಲ್ಲದೆ ಎಂಆರ್ ಪಿಎಲ್ ವತಿಯಿಂದ ರಾಜ್ಯದ ಇತರ ನಾಲ್ಕು ಕಡೆ ಆಕ್ಸಿಜನ್ ಪ್ಲಾಂಟ್ ಬರಲಿದ್ದು ಇದಕ್ಕಾಗಿ ಅದರ ಮಾತೃಸಂಸ್ಥೆ ಓಎನ್ ಜಿಸಿ ಕೈಜೋಡಿಸಲಿದೆ. ಓಎನ್ ಜಿಸಿಯಿಂದಲೇ ಪ್ರತ್ಯೇಕ ಎರಡು ಆಕ್ಸಿಜನ್ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದೆ.
Mangalore Refinery and Petrochemicals Ltd ( MRPL) Will be establishing 5 oxygen generation plants in Dakshina Kannada and the rest of Karnataka to support the state Governments fight against the second wave of the Covid pandemic.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm