ಬ್ರೇಕಿಂಗ್ ನ್ಯೂಸ್
04-05-21 01:07 am Mangaluru Correspondent ಕರಾವಳಿ
ಮಂಗಳೂರು, ಮೇ 3: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಆಮ್ಲಜನಕದ ಕೊರತೆ ಎದುರಾಗಿರುವುದರಿಂದ ಎಂಆರ್ ಪಿಎಲ್ ವತಿಯಿಂದ ರಾಜ್ಯದಲ್ಲಿ ಮಂಗಳೂರು ಸೇರಿದಂತೆ ಐದು ಕಡೆ ಆಕ್ಸಿಜನ್ ಪ್ಲಾಂಟ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನಿಮಿಷಕ್ಕೆ 930 ಲೀಟರ್ ಆಮ್ಲಜನಕ ಉತ್ಪಾದಿಸುವ ಪ್ಲಾಂಟ್ ಸ್ಥಾಪಿಸಲು ಎಂಆರ್ ಪಿಎಲ್ ಮುಂದಾಗಿದೆ. ಶೆಲ್ ಕಂಪನಿ ಜೊತೆಗೆ ಜಂಟಿ ಪಾಲುದಾರಿಕೆಯಲ್ಲಿ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದ್ದು ಇದಕ್ಕಾಗಿ 75 ಲಕ್ಷ ರೂ. ಖರ್ಚು ಬೀಳಲಿದೆ. ಈ ಪ್ಲಾಂಟ್ ಇದೇ ಜೂನ್ ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ.

ಪ್ಲಾಂಟ್ ನಿರ್ಮಾಣಕ್ಕಾಗಿ ಎಂಆರ್ ಪಿಎಲ್ ಈಗಾಗ್ಲೇ 1.12 ಕೋಟಿ ರೂ. ವೆಚ್ಚದಲ್ಲಿ ವಿವಿಧ ಸಲಕರಣೆಗಳನ್ನು ತರಿಸಲು ಹೈಗ್ರೊನಿಕ್ಸ್ ಪ್ರೈವೇಟ್ ಲಿ.ಗೆ ಗುತ್ತಿಗೆ ಕೊಟ್ಟಿದೆ. ಈ ಪ್ಲಾಂಟ್ ನಲ್ಲಿ ಕಂಪ್ರೆಸರ್, ಪಿಎಸ್ ಎ ಟ್ಯಾಂಕ್, ಫಿಲ್ಟರ್, ಟ್ಯಾಂಕ್ಸ್, ಡ್ರೈಯರ್ ಇರಲಿದೆ.
ಇದಲ್ಲದೆ ಎಂಆರ್ ಪಿಎಲ್ ವತಿಯಿಂದ ರಾಜ್ಯದ ಇತರ ನಾಲ್ಕು ಕಡೆ ಆಕ್ಸಿಜನ್ ಪ್ಲಾಂಟ್ ಬರಲಿದ್ದು ಇದಕ್ಕಾಗಿ ಅದರ ಮಾತೃಸಂಸ್ಥೆ ಓಎನ್ ಜಿಸಿ ಕೈಜೋಡಿಸಲಿದೆ. ಓಎನ್ ಜಿಸಿಯಿಂದಲೇ ಪ್ರತ್ಯೇಕ ಎರಡು ಆಕ್ಸಿಜನ್ ಪ್ಲಾಂಟ್ ಅಸ್ತಿತ್ವಕ್ಕೆ ಬರಲಿದೆ.
Mangalore Refinery and Petrochemicals Ltd ( MRPL) Will be establishing 5 oxygen generation plants in Dakshina Kannada and the rest of Karnataka to support the state Governments fight against the second wave of the Covid pandemic.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm