ಬ್ರೇಕಿಂಗ್ ನ್ಯೂಸ್
04-05-21 12:46 pm Mangalore Correspondent ಕರಾವಳಿ
ಮಂಗಳೂರು, ಮೇ 4 : ನಗರದ ಮೀನುಗಾರಿಕೆ ಬಂದರು ದಕ್ಕೆಯಲ್ಲಿ ಸಾರ್ವಜನಿಕರು ನೇರವಾಗಿ ಮೀನು ಖರೀದಿ ಮಾಡಲು ಬರುತ್ತಿದ್ದರು. ಜನ ಸೇರುವುದರಿಂದ ಸೋಂಕು ಹರಡುತ್ತೆ ಎಂಬ ಭೀತಿಯಲ್ಲಿ ಬಂದರಿನಲ್ಲಿ ಸಾರ್ವಜನಿಕರು ಮೀನು ಖರೀದಿ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಸಕರು ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳ ಜೊತೆ ಹಳೆ ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾರ್ವಜನಿಕರು ಮೀನುಗಾರಿಕೆ ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿ ಗಾಳಿಗೆ ತೂರಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮೀನು ಖರೀದಿಸುತ್ತಿದ್ದು ಜನಜಂಗುಳಿ ಏರ್ಪಡುತ್ತಿದ್ದು , ಇದರಿಂದ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಬಂದರಿನಲ್ಲಿ ಮೀನು ಖರೀದಿ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದಲ್ಲಿ ಅಂತವರ ವಿರುದ್ಧ ದಂಡ ವಸೂಲಿ ಮಾಡುವುದರೊಂದಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸಾರ್ವಜನಿಕರು ಮೀನುಗಳನ್ನು ಸ್ಥಳೀಯ ವ್ಯಾಪ್ತಿಯ ಮೀನು ಮಾರುಕಟ್ಟೆಗಳಲ್ಲಿ ಖರೀದಿಸಬಹುದು. ಅಲ್ಲದೆ, ಸ್ಥಳೀಯ ಮಾರುಕಟ್ಟೆಗಳಲ್ಲಿಯೇ ಕಟ್ಟಿಂಗ್ ಮಾಡುವುದು ಮತ್ತು ಶುಚಿಗೊಳಿಸುವುದನ್ನೂ ಮಾಡಬಹುದು. ಮಂಗಳೂರು ಮೀನುಗಾರಿಕೆ ಬಂದರಿನ ಒಳಗೆ ಹೊರ ರಾಜ್ಯದಿಂದ ಬರುವ ಮೀನುಗಳ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ಚಿಲ್ಲರೆ ವ್ಯಾಪಾರ ಮಾಡುವಂತಿಲ್ಲ. ಸಾರ್ವಜನಿಕರು ಕೂಡ ಬಂದರಿನಲ್ಲಿ ಅನವಶ್ಯಕ ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Covid lockdown effect Entry of people into Bunder Port is prohibited orders Mangalore DC Dr Rajendra Kumar after a meeting held with officals.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm