ಬ್ರೇಕಿಂಗ್ ನ್ಯೂಸ್
05-05-21 11:02 am Mangalore Correspondent ಕರಾವಳಿ
ಮಂಗಳೂರು, ಮೇ 5 : ಲಾಕ್ಡೌನ್ ನಿಯಮ ಉಲ್ಲಂಘಿಸಿ ಸುರತ್ಕಲ್ ಬಳಿಯ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ಮದುವೆ ಪಾರ್ಟಿ ನಡೆಸಿದ ಘಟನೆ ಮಂಗಳವಾರ ರಾತ್ರಿ ನಡೆದಿದ್ದು ಪೊಲೀಸರು ಆಯೋಜಕರು ಮತ್ತು ಬೀಚ್ ಹೌಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸುರತ್ಕಲ್ ಬಳಿಯ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ಮಂಗಳವಾರ ರಾತ್ರಿ ಮದುವೆ ರಿಸೆಪ್ಷನ್ ನಡೆದಿತ್ತು. ಕಾರ್ಯಕ್ರಮದ ಆಯೋಜನೆಗಾಗಿ ಮಹಾನಗರ ಪಾಲಿಕೆ ವತಿಯಿಂದ ಅನುಮತಿಯನ್ನೂ ಪಡೆಯಲಾಗಿತ್ತು. ಆದರೆ, ನಿಯಮ ಮೀರಿ ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಸೇರಿದ್ದು ರಾತ್ರಿ ವರೆಗೂ ಪಾರ್ಟಿ ನಡೆಸಲಾಗಿತ್ತು. ಈ ಬಗ್ಗೆ ಸ್ಥಳೀಯರು ನೀಡಿದ ದೂರಿನ ಮೇರೆಗೆ ಮಂಗಳೂರು ಉಪ ವಿಭಾಗಾಧಿಕಾರಿ ಮದನ್ ಮೋಹನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯ ಸರಕಾರ ವಿಧಿಸಿರುವ ಲಾಕ್ಡೌನ್ ನಿಬಂಧನೆಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮದುವೆ ಆಯೋಜಕರು ಮತ್ತು ಬೀಚ್ ಹೌಸ್ ಮಾಲೀಕರ ವಿರುದ್ಧ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಲಾಕ್ಡೌನ್ ಸಂದರ್ಭದಲ್ಲಿ ಮೊದಲೇ ಆಯೋಜನೆಯಾಗಿದ್ದ ಮದುವೆ, ಇನ್ನಿತರ ಶುಭ ಕಾರ್ಯಗಳಿಗೆ ಅವಕಾಶ ನೀಡಲಾಗಿತ್ತು. ಆದರೆ, ಕಾರ್ಯಕ್ರಮದಲ್ಲಿ 50 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತಿದೆ. ಇದರ ಪ್ರಕಾರ ಅದ್ದೂರಿಯಾಗಿ ಮದುವೆ ರಿಸೆಪ್ಷನ್ ಬೀಚ್ ಹೌಸ್ ನಲ್ಲಿ ಆಯೋಜಿಸಿದ್ದು ಸಾಕಷ್ಟು ಜನರೂ ಸೇರಿದ್ದರು. ಆದರೆ, ನಿಮಯಕ್ಕಿಂತ ಹೆಚ್ಚು ಜನ ಸೇರಿದ್ದಾರೆಂದು ಅಧಿಕಾರಿಗಳಿಗೆ ದೂರು ಹೋದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಾಗಿದೆ.
A marriage reception had been organized at Kulai Shores Beach House in Surathkal exceeding peoples entry limit in Mangalore. The Surathkal police and MCC have registered a case against the client and owner of party house.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm