ಬ್ರೇಕಿಂಗ್ ನ್ಯೂಸ್
05-05-21 11:02 am Mangalore Correspondent ಕರಾವಳಿ
ಮಂಗಳೂರು, ಮೇ 5 : ಲಾಕ್ಡೌನ್ ನಿಯಮ ಉಲ್ಲಂಘಿಸಿ ಸುರತ್ಕಲ್ ಬಳಿಯ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ಮದುವೆ ಪಾರ್ಟಿ ನಡೆಸಿದ ಘಟನೆ ಮಂಗಳವಾರ ರಾತ್ರಿ ನಡೆದಿದ್ದು ಪೊಲೀಸರು ಆಯೋಜಕರು ಮತ್ತು ಬೀಚ್ ಹೌಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸುರತ್ಕಲ್ ಬಳಿಯ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ಮಂಗಳವಾರ ರಾತ್ರಿ ಮದುವೆ ರಿಸೆಪ್ಷನ್ ನಡೆದಿತ್ತು. ಕಾರ್ಯಕ್ರಮದ ಆಯೋಜನೆಗಾಗಿ ಮಹಾನಗರ ಪಾಲಿಕೆ ವತಿಯಿಂದ ಅನುಮತಿಯನ್ನೂ ಪಡೆಯಲಾಗಿತ್ತು. ಆದರೆ, ನಿಯಮ ಮೀರಿ ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಸೇರಿದ್ದು ರಾತ್ರಿ ವರೆಗೂ ಪಾರ್ಟಿ ನಡೆಸಲಾಗಿತ್ತು. ಈ ಬಗ್ಗೆ ಸ್ಥಳೀಯರು ನೀಡಿದ ದೂರಿನ ಮೇರೆಗೆ ಮಂಗಳೂರು ಉಪ ವಿಭಾಗಾಧಿಕಾರಿ ಮದನ್ ಮೋಹನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯ ಸರಕಾರ ವಿಧಿಸಿರುವ ಲಾಕ್ಡೌನ್ ನಿಬಂಧನೆಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮದುವೆ ಆಯೋಜಕರು ಮತ್ತು ಬೀಚ್ ಹೌಸ್ ಮಾಲೀಕರ ವಿರುದ್ಧ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಲಾಕ್ಡೌನ್ ಸಂದರ್ಭದಲ್ಲಿ ಮೊದಲೇ ಆಯೋಜನೆಯಾಗಿದ್ದ ಮದುವೆ, ಇನ್ನಿತರ ಶುಭ ಕಾರ್ಯಗಳಿಗೆ ಅವಕಾಶ ನೀಡಲಾಗಿತ್ತು. ಆದರೆ, ಕಾರ್ಯಕ್ರಮದಲ್ಲಿ 50 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತಿದೆ. ಇದರ ಪ್ರಕಾರ ಅದ್ದೂರಿಯಾಗಿ ಮದುವೆ ರಿಸೆಪ್ಷನ್ ಬೀಚ್ ಹೌಸ್ ನಲ್ಲಿ ಆಯೋಜಿಸಿದ್ದು ಸಾಕಷ್ಟು ಜನರೂ ಸೇರಿದ್ದರು. ಆದರೆ, ನಿಮಯಕ್ಕಿಂತ ಹೆಚ್ಚು ಜನ ಸೇರಿದ್ದಾರೆಂದು ಅಧಿಕಾರಿಗಳಿಗೆ ದೂರು ಹೋದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಾಗಿದೆ.
A marriage reception had been organized at Kulai Shores Beach House in Surathkal exceeding peoples entry limit in Mangalore. The Surathkal police and MCC have registered a case against the client and owner of party house.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm