ಬ್ರೇಕಿಂಗ್ ನ್ಯೂಸ್
05-05-21 02:25 pm Mangalore Correspondent ಕರಾವಳಿ
ಮಂಗಳೂರು, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಬಹರೈನ್ ದೇಶ ಸಹಾಯ ಹಸ್ತ ಚಾಚಿದೆ. 40 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ ಹಡಗು ಮಂಗಳೂರಿನ ಎನ್ಎಂಪಿಟಿ ಬಂದರು ತಲುಪಿದೆ.

ಭಾರತ ಮತ್ತು ಬಹರೇನ್ ನಡುವಿನ ಒಪ್ಪಂದ ಪ್ರಕಾರ ಸಮುದ್ರ ಸೇತು ಯೋಜನೆಯಡಿ ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಹಡಗು ಆಕ್ಸಿಜನ್ ಟ್ಯಾಂಕರನ್ನು ಹೊತ್ತು ತಂದಿದೆ. 20 ಮೆಟ್ರಿಕ್ ಟನ್ ತೂಕದ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರನ್ನು ಹಡಗಿನಲ್ಲಿ ತರಲಾಗಿದ್ದು ಮಧ್ಯಾಹ್ನ ಸುಮಾರಿಗೆ ಎನ್ಎಂಪಿಟಿ ಬಂದರಿನಲ್ಲಿ ತಂದಿರಿಸಲಾಗಿದೆ.

ಆಕ್ಸಿಜನ್ ಹಡಗು ಬರುವ ಹಿನ್ನೆಲೆಯಲ್ಲಿ ಎನ್ಎಂಪಿಟಿ ಬಂದರಿನಲ್ಲಿ ಇತರೇ ಹಡಗುಗಳನ್ನು ನಿರ್ಬಂಧಿಸಲಾಗಿತ್ತು. ಬಂದರಿನಲ್ಲಿ ಎಲ್ಲ ಶಿಪ್ಪಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸಿ ಸರಕು ನಿರ್ವಹಣೆಯ ಕ್ರೇನ್ ಗಳನ್ನು ಆಕ್ಸಿಜನ್ ಟ್ಯಾಂಕರ್ ಇಳಿಸಲು ಬಳಸಿಕೊಳ್ಳಲಾಗಿದೆ.

ಈಗಾಗ್ಲೇ ಭಾರತದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ನೂರಾರು ಮಂದಿ ಸಾವನ್ನಪ್ಪುತ್ತಿದ್ದು ಹಲವಾರು ನೆರೆ ರಾಷ್ಟ್ರಗಳು ನೆರವು ನೀಡುತ್ತಿವೆ. ಯುಎಇ, ಸೌದಿ ಅರೇಬಿಯಾ ರಾಷ್ಟ್ರಗಳು ಈಗಾಗ್ಲೇ ನೆರವು ನೀಡಿದ್ದು ಬಹರೈನ್ ಈಗ 40 ಮೆಟ್ರಿಕ್ ಟನ್ ಆಕ್ಸಿಜನ್ ಕಳುಹಿಸಿ ಕೊಟ್ಟಿದೆ.

ಕೇಂದ್ರ ಸರಕಾರದ ಸೂಚನೆಯಂತೆ ಮಂಗಳೂರು ಮೂಲಕ ಲಿಕ್ವಿಡ್ ಆಕ್ಸಿಜನ್ ಬಂದಿದ್ದು ಅದನ್ನು ಯಾವ ಜಿಲ್ಲೆಗೆ ಪೂರೈಸಬೇಕು ಎಂಬ ಬಗ್ಗೆ ರಾಜ್ಯ ಸರಕಾರ ನಿರ್ಧರಿಸಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
Navy Deployed Warship I N S Talwar brings 20 metric tonnes of Medical liquid oxygen to Mangalore NMPT Port from Bahrain as a result of skyrocketing covid-19 infections.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm