ಬ್ರೇಕಿಂಗ್ ನ್ಯೂಸ್
26-08-20 07:16 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಯಕ್ಷಗಾನ ಪ್ರಸಂಗಕರ್ತ ಹಾಗೂ ಯಕ್ಷ ಛಂದೋಂಬುಧಿ ಯ ಗ್ರಂಥಕರ್ತ , ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿರುವ, ಯಕ್ಷಗಾನ ನಾಗವರ್ಮ ಎಂಬ ಖ್ಯಾತಿ ಪಡೆದಿರುವ ಡಾ. ಶಿಮಂತೂರು ನಾರಾಯಣ (86) ಅವರು ಇಂದು ವಿಧಿವಶರಾಗಿದ್ದಾರೆ.
ಯಕ್ಷಗಾನ ಛಂದೋಂಬುಧಿ, ಕನ್ನಡದ ಅನರ್ಘ್ಯ ಛಂದೋ ರತ್ನಗಳು, ವಿ-ಚಿತ್ರಾ ತ್ರಿಪದಿ, ದೇಸೀ ಛಂದೋಬಂಧಗಳ ಪುದುವಟ್ಟು ಎಂಬ ಯಕ್ಷಗಾನದಲ್ಲಿ ಛಂದಸ್ಸಿಗೆ ಸಂಬಂಧಿಸಿದಂತೆ ನಾಲ್ಕು ಕೃತಿಗಳನ್ನು ರಚಿಸಿದ್ದು, ಈ ಪೈಕಿ ಅವರ ‘ಯಕ್ಷಗಾನ ಛಂದೋಂಬುಧಿ’ ಮಹಾಗ್ರಂಥಕ್ಕೆ ಹಂಪಿ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪ್ರಧಾನ ಮಾಡಿತ್ತು.
ಇವರು ತಮ್ಮ 13ನೇ ವರ್ಷ ಪ್ರಾಯದಲ್ಲೇ ದಿವಂಗತ ಲಕ್ಷ್ಮೀನಾರಾಯಣ ಅಸ್ರಣ್ಣರ ಪ್ರೇರಣೆಯಿಂದ ‘ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿದ್ದು ಇದೇ ಪ್ರಸಂಗ ಕಟೀಲು ಮೇಳದಲ್ಲಿ ಇಂದು ಕೂಡಾ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವುದು ವಿಶೇಷ.
ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ದರೂ, ಚಿಕಿತ್ಸೆ ಫಲಿಸಿದೆ ಅವರು ಮೃತಪಟ್ಟಿದ್ದಾರೆ. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm