ಬ್ರೇಕಿಂಗ್ ನ್ಯೂಸ್
06-05-21 06:37 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 6: ಸ್ನೇಹಿತರ ಜೊತೆಗೆ ನದಿಗೆ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವೇಣೂರು ಠಾಣೆ ವ್ಯಾಪ್ತಿಯ ಪಡಂಗಡಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಪಡಂಗಡಿ ಸಮೀಪದ ಕಾರ್ಯಾಣ ನಿವಾಸಿ ದುಗ್ಗಪ್ಪ ಮೂಲ್ಯ ಎಂಬವರ ಪುತ್ರ ನಿಶಾಂತ್ (22) ಎಂದು ಗುರುತಿಸಲಾಗಿದೆ. ಯುವಕ ತನ್ನ ಇತರ 5 ಮಂದಿ ಸ್ನೇಹಿತರೊಂದಿಗೆ ಸೇರಿ ಮನೆ ಸಮೀಪದ ಫಲ್ಗುಣಿ ಹೊಳೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಅವರ ಪೈಕಿ ಓರ್ವ ನೀರಿನಲ್ಲಿ ಮುಳುಗುತ್ತಿದ್ದಾಗ ಆತನ ರಕ್ಷಣೆಗೆ ನಿಶಾಂತ್ ಮುಂದಾಗಿದ್ದು ಗೆಳೆಯನನ್ನು ರಕ್ಷಿಸಿ ತಾನೇ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಕೂಡಲೇ ನಿಶಾಂತನನ್ನು ಸ್ನೇಹಿತರು ಸೇರಿ ನೀರಿನಿಂದ ಮೇಲಕ್ಕೆತ್ತಿ ದಡಕ್ಕೆ ತಂದಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದಿದ್ದು ಅಷ್ಟರಲ್ಲಿ ನಿಶಾಂತ್ ಮೃತಪಟ್ಟಿದ್ದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic accident, a 22-year-old youth who ventured into a river to take bath, drowned. The incident took place in the Phalguni river in Padangady of Beltangady taluk here on Thursday, May 6. The deceased is identified as Nishanth, son of Karyana Dugappa, of Padangady village.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm