ಬ್ರೇಕಿಂಗ್ ನ್ಯೂಸ್
07-05-21 01:04 pm Mangalore Correspondent ಕರಾವಳಿ
ಮಂಗಳೂರು, ಮೇ 7: ಅಡ್ಡ ಬಂದ ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಹೊಡೆದ ಘಟನೆ ನಗರದ ಪದವಿನಂಗಡಿಯಲ್ಲಿ ಇಂದು ಬೆಳಗ್ಗೆ ನಡೆದಿದ್ದು ಇಡೀ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಬೋಂದೆಲ್ ಕಡೆಯಿಂದ ಕೆಟಿಎಂ ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ಸವಾರ ಪ್ರಶಾಂತ್ ಎಂಬ ಯುವಕ ಅಡ್ಡಲಾಗಿ ಬಂದ ಸ್ಕೂಟರನ್ನು ತಪ್ಪಿಸಲು ಹೋಗಿ ಎರಡು ಪಲ್ಟಿ ಹೊಡೆದಿದ್ದಾನೆ. ಸ್ಕೂಟರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಿ, ಮತ್ತೊಂದು ಬೈಕಿನ ನಡುವೆ ನುಗ್ಗಿ ಬಂದ ಕೆಟಿಎಂ ಬೈಕ್ ಅಂಗಡಿಯೊಂದರ ಮುಂದೆ ಇರಿಸಿದ್ದ ಕೋಲ್ಡ್ ಡ್ರಿಂಕ್ಸ್ ಬಾಟಲಿಗಳ ಬಾಕ್ಸ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಬೈಕ್ ಪಲ್ಟಿಯಾಗಿ ಅಲ್ಲಿಯೇ ರಸ್ತೆಗೆ ಬಿದ್ದರೆ, ಸವಾರ ನೇರವಾಗಿ ಗಾಳಿಯಲ್ಲಿ ಮೇಲ್ಮುಖವಾಗಿ ಉಲ್ಟಾ ಎಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದಾನೆ. ಬೈಕ್ ರಸ್ತೆಗೆ ಅಡ್ಡ ಬಿದ್ದ ಪರಿಣಾಮ ಹಿಂಭಾಗದಿಂದ ಬರುತ್ತಿದ್ದ ಮತ್ತೊಂದು ಬೈಕಿನ ಮೇಲೆ ತಾಗಿ ಅದು ಕೂಡ ಉರುಳಿ ಬಿದ್ದಿದೆ. ಅದರಲ್ಲಿದ್ದ ಸವಾರ ಸ್ವಲ್ಪ ಗಾಯಗೊಂಡು ಅಲ್ಲಿಂದ ಎದ್ದು ಹೋಗುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.


ಬೈಕ್ ಸವಾರ ಪ್ರಶಾಂತ್ ನೀರುಮಾರ್ಗದಲ್ಲಿ ಇರುವ ಚೇತನಾ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿದ್ದಾನೆ ಎನ್ನಲಾಗುತ್ತಿದ್ದು ಗಂಭೀರ ಗಾಯಗೊಂಡ ಆತನನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ.
Read: ಬೈಕ್ ಪಲ್ಟಿ ; ಗಂಭೀರ ಸ್ಥಿತಿಯಲ್ಲಿದ್ದ ಯುವಕ ಮೃತ್ಯು
Video:
Horrific accident at Padavinangady youth thrown in the air after a bike accident in Mangalore. The KTM bike rider met with an accident after he went to save the Active rider who stood at the middle of the road.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm