ಬ್ರೇಕಿಂಗ್ ನ್ಯೂಸ್
07-05-21 01:04 pm Mangalore Correspondent ಕರಾವಳಿ
ಮಂಗಳೂರು, ಮೇ 7: ಅಡ್ಡ ಬಂದ ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಹೊಡೆದ ಘಟನೆ ನಗರದ ಪದವಿನಂಗಡಿಯಲ್ಲಿ ಇಂದು ಬೆಳಗ್ಗೆ ನಡೆದಿದ್ದು ಇಡೀ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಬೋಂದೆಲ್ ಕಡೆಯಿಂದ ಕೆಟಿಎಂ ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ಸವಾರ ಪ್ರಶಾಂತ್ ಎಂಬ ಯುವಕ ಅಡ್ಡಲಾಗಿ ಬಂದ ಸ್ಕೂಟರನ್ನು ತಪ್ಪಿಸಲು ಹೋಗಿ ಎರಡು ಪಲ್ಟಿ ಹೊಡೆದಿದ್ದಾನೆ. ಸ್ಕೂಟರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಿ, ಮತ್ತೊಂದು ಬೈಕಿನ ನಡುವೆ ನುಗ್ಗಿ ಬಂದ ಕೆಟಿಎಂ ಬೈಕ್ ಅಂಗಡಿಯೊಂದರ ಮುಂದೆ ಇರಿಸಿದ್ದ ಕೋಲ್ಡ್ ಡ್ರಿಂಕ್ಸ್ ಬಾಟಲಿಗಳ ಬಾಕ್ಸ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.
ಬೈಕ್ ಪಲ್ಟಿಯಾಗಿ ಅಲ್ಲಿಯೇ ರಸ್ತೆಗೆ ಬಿದ್ದರೆ, ಸವಾರ ನೇರವಾಗಿ ಗಾಳಿಯಲ್ಲಿ ಮೇಲ್ಮುಖವಾಗಿ ಉಲ್ಟಾ ಎಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದಾನೆ. ಬೈಕ್ ರಸ್ತೆಗೆ ಅಡ್ಡ ಬಿದ್ದ ಪರಿಣಾಮ ಹಿಂಭಾಗದಿಂದ ಬರುತ್ತಿದ್ದ ಮತ್ತೊಂದು ಬೈಕಿನ ಮೇಲೆ ತಾಗಿ ಅದು ಕೂಡ ಉರುಳಿ ಬಿದ್ದಿದೆ. ಅದರಲ್ಲಿದ್ದ ಸವಾರ ಸ್ವಲ್ಪ ಗಾಯಗೊಂಡು ಅಲ್ಲಿಂದ ಎದ್ದು ಹೋಗುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಬೈಕ್ ಸವಾರ ಪ್ರಶಾಂತ್ ನೀರುಮಾರ್ಗದಲ್ಲಿ ಇರುವ ಚೇತನಾ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿದ್ದಾನೆ ಎನ್ನಲಾಗುತ್ತಿದ್ದು ಗಂಭೀರ ಗಾಯಗೊಂಡ ಆತನನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ.
Read: ಬೈಕ್ ಪಲ್ಟಿ ; ಗಂಭೀರ ಸ್ಥಿತಿಯಲ್ಲಿದ್ದ ಯುವಕ ಮೃತ್ಯು
Video:
Horrific accident at Padavinangady youth thrown in the air after a bike accident in Mangalore. The KTM bike rider met with an accident after he went to save the Active rider who stood at the middle of the road.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm