ಬ್ರೇಕಿಂಗ್ ನ್ಯೂಸ್
07-05-21 04:29 pm Mangalore Correspondent ಕರಾವಳಿ
ಮಂಗಳೂರು, ಮೇ 7: ಸ್ಕೂಟರ್ ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ನಗರದ ಖಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ನಗರದ ಪದವಿನಂಗಡಿಯಲ್ಲಿ ಘಟನೆ ನಡೆದಿತ್ತು. ಬೋಂದೆಲ್ ಕಡೆಯಿಂದ ಕೆಟಿಎಂ ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ಶರ್ಬತ್ ಕಟ್ಟೆ ನಿವಾಸಿ ಪ್ರಶಾಂತ್, ಅಡ್ಡಲಾಗಿ ಬಂದ ಸ್ಕೂಟರನ್ನು ತಪ್ಪಿಸಲು ಯತ್ನಿಸಿದ್ದು ಬೈಕನ್ನು ಬದಿಗೆ ಸರಿಸಿದ್ದಾನೆ. ಬೈಕನ್ನು ಸ್ಕೂಟರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಿ, ಬದಿಗೆ ಸರಿದ ಕೆಟಿಎಂ ಬೈಕ್ ರಸ್ತೆ ಬದಿಯ ಅಂಗಡಿ ಮುಂದಿರಿಸಿದ್ದ ಕೋಲ್ಡ್ ಡ್ರಿಂಕ್ಸ್ ಬಾಟಲಿಗಳ ಬಾಕ್ಸ್ ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ.
ಬೈಕ್ ಮಗುಚಿ ಅಲ್ಲಿಯೇ ರಸ್ತೆಗೆ ಬಿದ್ದರೆ, ಸವಾರ ಎರಡು ಪಲ್ಟಿ ಹೊಡೆದು ರಸ್ತೆಗೆ ಬಿದ್ದಿದ್ದು ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಬೈಕ್ ಸವಾರ ಪ್ರಶಾಂತ್ ನೀರುಮಾರ್ಗದಲ್ಲಿ ಇರುವ ಚೇತನಾ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿದ್ದ. 30 ವರ್ಷದ ಪ್ರಶಾಂತ್ ಅವಿವಾಹಿತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Read: ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ಪಲ್ಟಿ - ಸವಾರ ಗಂಭೀರ ; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ !
30 year old Prashanath from KPT Mangalore died after a horrific accident in Padavinangady, Mangalore after he lost control in order to escape ramming into a two-wheeler who came suddenly at the centre of the road. The video footage of this has gone viral on social media.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am