ಬ್ರೇಕಿಂಗ್ ನ್ಯೂಸ್
08-05-21 03:56 pm Mangalore Correspondent ಕರಾವಳಿ
ಪುತ್ತೂರು, ಮೇ 8: ಸಹಕಾರಿ ರಂಗದಲ್ಲಿ ಅಗ್ರಗಣ್ಯ ಎನಿಸಿಕೊಂಡಿರುವ ಕ್ಯಾಂಪ್ಕೋ ಸಂಸ್ಥೆಯಿಂದ ಕೊರೊನಾ ಸೋಂಕಿತರಿಗೆ ನೆರವಾಗುವ ನಿಟ್ಟಿನಲ್ಲಿ ಒಂದು ಕೋಟಿ ಮೌಲ್ಯದ ಆಕ್ಸಿಜನ್ ನೀಡಲು ನಿರ್ಧರಿಸಲಾಗಿದೆ.
ಇದರ ಅಂಗವಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಕ್ಯಾಂಪ್ಕೋ ಮುಂದಾಗಿದ್ದು, ಇನ್ನು 15-20 ದಿನಗಳಲ್ಲಿ ಪ್ಲಾಂಟ್ ರೆಡಿಯಾಗಲಿದೆ ಎಂದು ಕ್ಯಾಂಪ್ಕೋ ಸಂಸ್ಥೆಯ ಮಾಜಿ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಮಾಹಿತಿ ನೀಡಿದ್ದಾರೆ.
ಇದಲ್ಲದೆ, 40 ಲಕ್ಷ ರೂ. ವೆಚ್ಚದಲ್ಲಿ ಜಂಬೋ ಆಕ್ಸಿಜನ್ ಸಿಲಿಂಡರ್ ಗಳನ್ನು ಖರೀದಿಸಿ, ಅಗತ್ಯವುಳ್ಳ ಆಸ್ಪತ್ರೆಗಳಿಗೆ ವಿತರಿಸಲು ಚಿಂತನೆ ನಡೆಸಲಾಗಿದೆ. ದಕ್ಷಿಣ ಕನ್ನಡ, ಕಾಸರಗೋಡು, ಉತ್ತರ ಕನ್ನಡ, ಉತ್ತರ ಕರ್ನಾಟಕ ಹೀಗೆ ಎಲ್ಲಿಗೆ ಅಗತ್ಯವಿದೆಯೋ ಅಲ್ಲಿಗೆ ಈ ಸಿಲಿಂಡರ್ ಗಳನ್ನು ಒದಗಿಸಲಾಗುವುದು. ಒಂದು ಜಂಬೋ ಸಿಲಿಂಡರಿಗೆ 10ರಿಂದ 13 ಸಾವಿರ ದರವಿದ್ದು, ಅದನ್ನು ನೇರವಾಗಿ ಕಂಪನಿಗಳಿಂದ ಖರೀದಿಸಿ ಆಸ್ಪತ್ರೆಗಳಿಗೆ ತಲುಪಿಸಲಾಗುವುದು ಎಂದವರು ಹೇಳಿದ್ದಾರೆ.
ಕೋವಿಡ್ ಸೋಂಕಿತರಿಗೆ ನೆರವಾಗುವ ದೃಷ್ಟಿಯಿಂದ ಒಟ್ಟು ಒಂದು ಕೋಟಿ ರೂ. ವ್ಯಯಿಸಲಾಗುವುದು ಎಂದಿದ್ದಾರೆ. ಈಗಾಗ್ಲೇ ಜಿಲ್ಲಾಡಳಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಮುಂದಾಗಿದೆ. ಇದೀಗ ಬಿಜೆಪಿ ನಾಯಕರ ಮನಿಯನ್ನು ಪರಿಗಣಿಸಿ ಕ್ಯಾಂಪ್ಕೋ ವತಿಯಿಂದ ಪುತ್ತೂರಿನಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲಾಗುತ್ತಿದೆ.
Campco extends a helping hand to fight Covid by planning to set up an Oxygen plant worth 60 lakhs at Puttur Govt Hospital. Also the company has planned to distribute free Jumbo oxygen cylinders to many districts of Karnataka worth 40 lakhs.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm