ಬ್ರೇಕಿಂಗ್ ನ್ಯೂಸ್
08-05-21 03:56 pm Mangalore Correspondent ಕರಾವಳಿ
ಪುತ್ತೂರು, ಮೇ 8: ಸಹಕಾರಿ ರಂಗದಲ್ಲಿ ಅಗ್ರಗಣ್ಯ ಎನಿಸಿಕೊಂಡಿರುವ ಕ್ಯಾಂಪ್ಕೋ ಸಂಸ್ಥೆಯಿಂದ ಕೊರೊನಾ ಸೋಂಕಿತರಿಗೆ ನೆರವಾಗುವ ನಿಟ್ಟಿನಲ್ಲಿ ಒಂದು ಕೋಟಿ ಮೌಲ್ಯದ ಆಕ್ಸಿಜನ್ ನೀಡಲು ನಿರ್ಧರಿಸಲಾಗಿದೆ.

ಇದರ ಅಂಗವಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಕ್ಯಾಂಪ್ಕೋ ಮುಂದಾಗಿದ್ದು, ಇನ್ನು 15-20 ದಿನಗಳಲ್ಲಿ ಪ್ಲಾಂಟ್ ರೆಡಿಯಾಗಲಿದೆ ಎಂದು ಕ್ಯಾಂಪ್ಕೋ ಸಂಸ್ಥೆಯ ಮಾಜಿ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಮಾಹಿತಿ ನೀಡಿದ್ದಾರೆ.

ಇದಲ್ಲದೆ, 40 ಲಕ್ಷ ರೂ. ವೆಚ್ಚದಲ್ಲಿ ಜಂಬೋ ಆಕ್ಸಿಜನ್ ಸಿಲಿಂಡರ್ ಗಳನ್ನು ಖರೀದಿಸಿ, ಅಗತ್ಯವುಳ್ಳ ಆಸ್ಪತ್ರೆಗಳಿಗೆ ವಿತರಿಸಲು ಚಿಂತನೆ ನಡೆಸಲಾಗಿದೆ. ದಕ್ಷಿಣ ಕನ್ನಡ, ಕಾಸರಗೋಡು, ಉತ್ತರ ಕನ್ನಡ, ಉತ್ತರ ಕರ್ನಾಟಕ ಹೀಗೆ ಎಲ್ಲಿಗೆ ಅಗತ್ಯವಿದೆಯೋ ಅಲ್ಲಿಗೆ ಈ ಸಿಲಿಂಡರ್ ಗಳನ್ನು ಒದಗಿಸಲಾಗುವುದು. ಒಂದು ಜಂಬೋ ಸಿಲಿಂಡರಿಗೆ 10ರಿಂದ 13 ಸಾವಿರ ದರವಿದ್ದು, ಅದನ್ನು ನೇರವಾಗಿ ಕಂಪನಿಗಳಿಂದ ಖರೀದಿಸಿ ಆಸ್ಪತ್ರೆಗಳಿಗೆ ತಲುಪಿಸಲಾಗುವುದು ಎಂದವರು ಹೇಳಿದ್ದಾರೆ.

ಕೋವಿಡ್ ಸೋಂಕಿತರಿಗೆ ನೆರವಾಗುವ ದೃಷ್ಟಿಯಿಂದ ಒಟ್ಟು ಒಂದು ಕೋಟಿ ರೂ. ವ್ಯಯಿಸಲಾಗುವುದು ಎಂದಿದ್ದಾರೆ. ಈಗಾಗ್ಲೇ ಜಿಲ್ಲಾಡಳಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಮುಂದಾಗಿದೆ. ಇದೀಗ ಬಿಜೆಪಿ ನಾಯಕರ ಮನಿಯನ್ನು ಪರಿಗಣಿಸಿ ಕ್ಯಾಂಪ್ಕೋ ವತಿಯಿಂದ ಪುತ್ತೂರಿನಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲಾಗುತ್ತಿದೆ.
Campco extends a helping hand to fight Covid by planning to set up an Oxygen plant worth 60 lakhs at Puttur Govt Hospital. Also the company has planned to distribute free Jumbo oxygen cylinders to many districts of Karnataka worth 40 lakhs.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm