ಬ್ರೇಕಿಂಗ್ ನ್ಯೂಸ್
08-05-21 05:12 pm Mangalore Correspondent ಕರಾವಳಿ
ಮಂಗಳೂರು, ಮೇ 8: ಕೋವಿಡ್ ಕರ್ತವ್ಯದಲ್ಲಿ ಬಿಝಿಯಾಗಿರುವ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ನಾಳೆ, ಭಾನುವಾರ (ಮೇ 9) ಬೆಳಗ್ಗೆ ನೇರವಾಗಿ ಫೇಸ್ಬುಕ್ ಲೈವ್ ಬರಲಿದ್ದಾರೆ.
ಕಮಿಷನರ್ ಎನ್. ಶಶಿಕುಮಾರ್ ಬೆಳಗ್ಗೆ 11ರಿಂದ 12 ಗಂಟೆ ವರೆಗೆ ಫೇಸ್ಬುಕ್ ಮತ್ತು ಟ್ವಿಟರ್ ಲೈವ್ ನಡೆಸಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಮೊದಲು ಹತ್ತು ನಿಮಿಷ ಕೋವಿಡ್ ಮಾರ್ಗಸೂಚಿಯ ಬಗ್ಗೆ ಮಾಹಿತಿ ನೀಡಲಾಗುವುದು. ಏನೆಲ್ಲ ಮಾರ್ಗಸೂಚಿ ಇದೆ, ಸಾರ್ವಜನಿಕರು ಯಾವೆಲ್ಲಾ ನಿಯಮಗಳನ್ನು ಪಾಲನೆ ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

ಆಬಳಿಕ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡುತ್ತೇನೆ. ಜನರು ತಮ್ಮ ಸಂದೇಹ, ಪ್ರಶ್ನೆಗಳನ್ನು ನೇರವಾಗಿ ಕೇಳಬಹುದು. Mangalore City Police ಹೆಸರಿನ ಫೇಸ್ ಬುಕ್ ಪೇಜ್ ಮತ್ತು ಎನ್. ಶಶಿಕುಮಾರ್, ಮಂಗಳೂರು ಸಿಟಿ ಪೊಲೀಸ್ ಕಮಿಷನರ್ ಹೆಸರಿನ ಟ್ವಿಟರ್ ಖಾತೆಯಿಂದ ಲೈವ್ ನಡೆಯಲಿದೆ. ರಾಜ್ಯ ಸರಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಮೇ 10ರಿಂದ ಜಾರಿಗೆ ಬರಲಿದ್ದು, ಆ ಹಿನ್ನೆಲೆಯಲ್ಲಿ ಮಾರ್ಗಸೂಚಿಯನ್ನು ಓದಿ ಹೇಳುವುದಾಗಿ ಕಮಿಷನರ್ ತಿಳಿಸಿದ್ದಾರೆ.
City Police Commissioner N Shashi Kumar will be live on Facebook and Twitter for suggestions from the citizens in a bid to control the spreading of the deadly virus on May 9th at 11 AM, Sunday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm