ಬ್ರೇಕಿಂಗ್ ನ್ಯೂಸ್
09-05-21 01:24 pm Mangaluru Correspondent ಕರಾವಳಿ
ಮಂಗಳೂರು, ಮೇ 9: ನಗರದ ಜಿಲ್ಲಾ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಚಿನ್ನದ ಕಿವಿಯೋಲೆ ನಾಪತ್ತೆಯಾಗಿರುವ ಬಗ್ಗೆ ದೂರು ಕೇಳಿಬಂದಿದೆ.
ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಬೊಳ್ಳೂರು ನಿವಾಸಿ ಡೀಕಯ್ಯ ಪೂಜಾರಿ ಎಂಬವರು ತಮ್ಮ ತಾಯಿಯ ಬಂಗಾರದ ಕಿವಿಯೋಲೆ ನಾಪತ್ತೆಯಾಗಿದೆ ಎಂದು ವೀಡಿಯೊ ಚಿತ್ರೀಕರಿಸಿ ಅಳಲು ತೋಡಿಕೊಂಡಿದ್ದಾರೆ.
ಮೇ 5ರಂದು ಮಧ್ಯರಾತ್ರಿ ತಾಯಿಯನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೇ 7ರಂದು ಮೃತಪಟ್ಟಿದ್ದಾರೆ. ಆಸ್ಪತ್ರೆಯವರು ಮೃತದೇಹ ಹಸ್ತಾಂತರ ಮಾಡುವ ವೇಳೆ ಕಿವಿಯೋಲೆ ನಾಪತ್ತೆಯಾಗಿದೆ ಎಂದು ಡೀಕಯ್ಯ ಪೂಜಾರಿ ದೂರಿದ್ದಾರೆ.
ಉಸಿರಾಟದ ತೊಂದರೆಯಿಂದ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ, ಅವರ ಮೃತದೇಹವನ್ನು ಆಸ್ಪತ್ರೆಯಲ್ಲಿ ಹಸ್ತಾಂತರಿಸುವ ಸಂದರ್ಭ ತಾಯಿಯ ಕಿವಿಯೋಲೆ ನಾಪತ್ತೆಯಾಗಿದೆ. ಈ ಬಗ್ಗೆ ಅಲ್ಲಿ ವಿಚಾರಿಸಿದಾಗ ಮೃತದೇಹದ ಪೋಟೊ ತೆಗೆಯಬೇಕಿತ್ತು ಎಂದು ಆಸ್ಪತ್ರೆ ಸಿಬ್ಬಂದಿ ಉಡಾಫೆಯ ಮಾತುಗಳನ್ನಾಡಿದ್ದಾರೆ.
ಈ ಬಗ್ಗೆ ತಾನು ಆಸ್ಪತ್ರೆಯ ಡಿಎಂಒ ಡಾ.ಸದಾಶಿವ ಅವರಿಗೆ ಲಿಖಿತ ದೂರು ನೀಡಿದ್ದು, ಈವರೆಗೆ ಯಾವ ಉತ್ತರವೂ ನಮಗೆ ದೊರಕಿಲ್ಲ ಎಂದು ದೂರಿದ್ದಾರೆ. ಅಲ್ಲದೆ, ನಾವು ತಾಯಿಯನ್ನು ಆಸ್ಪತ್ರೆಗೆ ಕೊಂಡೊಯ್ದ ಸಂದರ್ಭದಲ್ಲೂ ಸಾಕಷ್ಟು ಹೊತ್ತು ನಮ್ಮನ್ನು ಹೊರಗೆ ಕಾಯುವಂತೆ ಮಾಡಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರೂ ಬೇಗ ದಾಖಲು ಮಾಡಿಲ್ಲ. ಇದು ನಮ್ಮ ಸಮಸ್ಯೆ ಮಾತ್ರವಲ್ಲ, ಇಲ್ಲಿ ಬರುವ ಎಲ್ಲರ ಸಮಸ್ಯೆ ಎಂದು ದೂರಿದ್ದಾರೆ.
A man filed a complaint to the office of district surgeon and medical superintendent of Wenlock hospital urging the authorities to return his mother's missing earrings as gold has been missing from her body. A case has been registered at the Pandeshwar Police station.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm