ಬ್ರೇಕಿಂಗ್ ನ್ಯೂಸ್
09-05-21 09:37 pm Mangaluru Correspondent ಕರಾವಳಿ
ಮಂಗಳೂರು, ಮೇ 9: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಕುಟುಂಬಸ್ಥರು ಅಲ್ಲಿನ ವೈದ್ಯರ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಟ್ಲ ಸಮೀಪದ ಸಾಲೆತ್ತೂರು ನಿವಾಸಿ ಭಾರತಿ ರೈ(52) ಮೃತ ಮಹಿಳೆ. ಮೇ 5ರಂದು ಅವರನ್ನು ಪುತ್ತೂರಿನಲ್ಲಿ ತಪಾಸಣೆಗೆ ಒಳಪಡಿಸಿದ್ದು, ಕೊರೊನಾ ಪಾಸಿಟಿವ್ ಆಗಿದ್ದರು. ಪಲ್ಸ್ ರೇಟ್ ಕಡಿಮೆ ಇದ್ದುದರಿಂದ ಮಂಗಳೂರಿಗೆ ಕರೆತಂದು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.



ಮಹಿಳೆಗೆ ಆಕ್ಸಿಜನ್ ಕೊಟ್ಟಿದ್ದರಿಂದ ಸ್ವಲ್ಪ ಗುಣಮುಖರಾಗಿದ್ದರು. ಊಟ, ತಿಂಡಿಯನ್ನೂ ಮಾಡುತ್ತಿದ್ದರು. ವೆನ್ಲಾಕ್ ಆಸ್ಪತ್ರೆಗೆ ದಾಖಲಾದ ಬಳಿಕವೂ ಫೋನಲ್ಲಿ ಮಾತನಾಡುತ್ತಿದ್ದರು. ಇಂದು ಮಧ್ಯಾಹ್ನವೂ ಫೋನಲ್ಲಿ ಮಾತನಾಡಿದ್ದಾರೆ. ಆದರೆ, ಇಂದು ವೆಂಟಿಲೇಟರ್ ಗೆ ಹಾಕಿದ್ದರಂತೆ. ಸಂಜೆ ವೇಳೆಗೆ ಮೃತಪಟ್ಟಿರುವ ಬಗ್ಗೆ ವೈದ್ಯರು ಹೇಳುತ್ತಿದ್ದಾರೆ. ಕೇಳಿದ್ದಕ್ಕೆ ವೆಂಟಿಲೇಟರ್ ಸರಿಯಿಲ್ಲ ಎನ್ನುತ್ತಿದ್ದಾರೆ. ನಾವು ಡ್ಯೂಟಿ ಡಾಕ್ಟರ್ ಇಬ್ಬರೇ ಇರುವುದು. ಎಲ್ಲವನ್ನೂ ಸಂಭಾಳಿಸಬೇಕು ಎನ್ನುತ್ತಿದ್ದಾರೆ ಎಂಬುದಾಗಿ ಮೃತರ ಸಂಬಂಧಿಕರು ದೂರಿದ್ದಾರೆ.
ಸಂಬಂಧಿಕರು ಅಲ್ಲಿನ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ತರಾಟೆಗೆತ್ತಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಅಲ್ಲದೆ, ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಕೂಡ ಆಸ್ಪತ್ರೆಗೆ ಬಂದಿದ್ದು, ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ. ವೆಂಟಿಲೇಟರ್ ಸಮಸ್ಯೆಯಿಂದಾಗಿ ಮಹಿಳೆಯ ಸಾವು ಆಗಿದೆಯೇ ಎನ್ನುವ ಬಗ್ಗೆ ಪೊಲೀಸರು ಮತ್ತು ಜಿಲ್ಲಾಡಳಿತ ತನಿಖೆ ನಡೆಸಬೇಕಿದೆ.
A fight erupted at the Wenlock government hospital after a Women died of covid 19 at the hospital. The family and relatives of the deceased have alleged that the negligence of the doctors is the reason for her death. The deceased has been identified as Bharathi Rai (52).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm