ಬ್ರೇಕಿಂಗ್ ನ್ಯೂಸ್
10-05-21 12:51 pm Udupi Correspondent ಕರಾವಳಿ
Photo credits : newsnext
ಉಡುಪಿ, ಮೇ 10 : ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ನಿಧನದಿಂದ ತೆರವಾಗಿರುವ ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಉತ್ತರಾಧಿಕಾರಿ ಆಗಿರುವ ಉಡುಪಿಯ ಅನಿರುದ್ಧ ಸರಳತ್ತಾಯ (16) ಸನ್ಯಾಸ ಸ್ವೀಕಾರ ಹಾಗೂ ಶಿರೂರು ಮಠದ ಯತಿಯಾಗಿ ಪಟ್ಟಾಭಿಷೇಕ ಕಾರ್ಯಕ್ರಮ ಮೇ 11ರಿಂದ 14ರ ವರೆಗೆ ಹಿರಿಯಡ್ಕ ಸಮೀಪದ ಶಿರೂರು ಮೂಲಮಠದಲ್ಲಿ ನಡೆಯಲಿದೆ.
ಶಿರೂರು ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸುವ ಜವಾಬ್ದಾರಿಯನ್ನು ಹೊಂದಿರುವ ಶಿರೂರು ಮಠದ ದ್ವಂದ್ವ ಮಠವಾದ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಈ ನಿರ್ಧಾರವನ್ನು ತೆಗೆದು ಕೊಂಡಿದ್ದಾರೆ ಎಂದು ಶಿರೂರು ಮಠದ ವ್ಯವಸ್ಥಾಪಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಈ ಮೊದಲು ಅನಿರುದ್ಧ ಸರಳತ್ತಾಯರ ಸನ್ಯಾಸ ಸ್ವೀಕಾರ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮವನ್ನು ಮೇ 11ರಿಂದ 14ರ ವರೆಗೆ ಶಿರಸಿಯ ಸೋಮದಾ ಕ್ಷೇತ್ರದಲ್ಲಿ ಆಯೋಜಿಸಲು ಸೋದೆ ಶ್ರೀಗಳು ನಿರ್ಧರಿಸಿದ್ದರು. ಆದರೆ ಸರಕಾರದ ಕಠಿಣ ಮಾರ್ಗಸೂಚಿ ಹಿನ್ನೆಲೆಯಲ್ಲಿ ಇದೀಗ ಕಾರ್ಯಕ್ರಮವನ್ನು ಶಿರೂರು ಮಲ ಮಠದಲ್ಲೇ ನಡೆಸಲು ತೀರ್ಮಾನಿಸಲಾಗಿದೆ.

ಸನ್ಯಾಸಾಶ್ರಮ ಸ್ವೀಕರಿಸುವ ವಟುವು ಈಗಾಗಲೇ ತನ್ನ ಪೋಷಕರೊಂದಿಗೆ ಕೆಲವು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಉಡುಪಿಗೆ ಹಿಂದಿರುಗಿದ್ದು, ಉಡುಪಿಯ ಅಷ್ಟಮಠಗಳ ಯತಿಗಳ ಆಶೀರ್ವಾದದೊಂದಿಗೆ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿದ್ದಾರೆ. ಪೂರ್ವ ನಿಗದಿಯಾದಂತೆ ಮೇ 11ರಿಂದ 14ರ ವರೆಗೆ ಶಿರೂರು ಮೂಲಮಠದಲ್ಲೇ ಸಂಪ್ರದಾಯದಂತೆ ಎಲ್ಲಾ ಧಾರ್ಮಿಕ ವಿಧಿಗಳು ನೆರವೇರಲಿವೆ ಎಂದು ಶಿರೂರು ಮಠದ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
Udupi Shiroor Mutt Successor Chosen, 16-Year-Old Aniruddha To Be Anointed
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm