ಬ್ರೇಕಿಂಗ್ ನ್ಯೂಸ್
10-05-21 12:51 pm Udupi Correspondent ಕರಾವಳಿ
Photo credits : newsnext
ಉಡುಪಿ, ಮೇ 10 : ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ನಿಧನದಿಂದ ತೆರವಾಗಿರುವ ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಉತ್ತರಾಧಿಕಾರಿ ಆಗಿರುವ ಉಡುಪಿಯ ಅನಿರುದ್ಧ ಸರಳತ್ತಾಯ (16) ಸನ್ಯಾಸ ಸ್ವೀಕಾರ ಹಾಗೂ ಶಿರೂರು ಮಠದ ಯತಿಯಾಗಿ ಪಟ್ಟಾಭಿಷೇಕ ಕಾರ್ಯಕ್ರಮ ಮೇ 11ರಿಂದ 14ರ ವರೆಗೆ ಹಿರಿಯಡ್ಕ ಸಮೀಪದ ಶಿರೂರು ಮೂಲಮಠದಲ್ಲಿ ನಡೆಯಲಿದೆ.
ಶಿರೂರು ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸುವ ಜವಾಬ್ದಾರಿಯನ್ನು ಹೊಂದಿರುವ ಶಿರೂರು ಮಠದ ದ್ವಂದ್ವ ಮಠವಾದ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಈ ನಿರ್ಧಾರವನ್ನು ತೆಗೆದು ಕೊಂಡಿದ್ದಾರೆ ಎಂದು ಶಿರೂರು ಮಠದ ವ್ಯವಸ್ಥಾಪಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಈ ಮೊದಲು ಅನಿರುದ್ಧ ಸರಳತ್ತಾಯರ ಸನ್ಯಾಸ ಸ್ವೀಕಾರ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮವನ್ನು ಮೇ 11ರಿಂದ 14ರ ವರೆಗೆ ಶಿರಸಿಯ ಸೋಮದಾ ಕ್ಷೇತ್ರದಲ್ಲಿ ಆಯೋಜಿಸಲು ಸೋದೆ ಶ್ರೀಗಳು ನಿರ್ಧರಿಸಿದ್ದರು. ಆದರೆ ಸರಕಾರದ ಕಠಿಣ ಮಾರ್ಗಸೂಚಿ ಹಿನ್ನೆಲೆಯಲ್ಲಿ ಇದೀಗ ಕಾರ್ಯಕ್ರಮವನ್ನು ಶಿರೂರು ಮಲ ಮಠದಲ್ಲೇ ನಡೆಸಲು ತೀರ್ಮಾನಿಸಲಾಗಿದೆ.

ಸನ್ಯಾಸಾಶ್ರಮ ಸ್ವೀಕರಿಸುವ ವಟುವು ಈಗಾಗಲೇ ತನ್ನ ಪೋಷಕರೊಂದಿಗೆ ಕೆಲವು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಉಡುಪಿಗೆ ಹಿಂದಿರುಗಿದ್ದು, ಉಡುಪಿಯ ಅಷ್ಟಮಠಗಳ ಯತಿಗಳ ಆಶೀರ್ವಾದದೊಂದಿಗೆ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿದ್ದಾರೆ. ಪೂರ್ವ ನಿಗದಿಯಾದಂತೆ ಮೇ 11ರಿಂದ 14ರ ವರೆಗೆ ಶಿರೂರು ಮೂಲಮಠದಲ್ಲೇ ಸಂಪ್ರದಾಯದಂತೆ ಎಲ್ಲಾ ಧಾರ್ಮಿಕ ವಿಧಿಗಳು ನೆರವೇರಲಿವೆ ಎಂದು ಶಿರೂರು ಮಠದ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
Udupi Shiroor Mutt Successor Chosen, 16-Year-Old Aniruddha To Be Anointed
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm