ಬ್ರೇಕಿಂಗ್ ನ್ಯೂಸ್
10-05-21 02:54 pm Mangalore Correspondent ಕರಾವಳಿ
ಮಂಗಳೂರು, ಮೇ 10: ಭಾರತದಲ್ಲಿ ಕೋವಿಡ್ ಸೋಂಕಿನಿಂದಾಗಿ ಆಕ್ಸಿಜನ್ ಸಮಸ್ಯೆ ಕಾಣಿಸಿಕೊಂಡಿರುವ ಮಧ್ಯೆಯೇ ಹಲವು ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಇದೀಗ ಗಲ್ಫ್ ರಾಷ್ಟ್ರಗಳಾದ ಕತಾರ್ ಮತ್ತು ಕುವೈಟಿನಿಂದ ಆಕ್ಸಿಜನ್ ನೆರವು ಬಂದಿದೆ.
ಐಎನ್ ಎಸ್ ಕೋಲ್ಕತಾ ಹೆಸರಿನ ಕೋಸ್ಟ್ ಗಾರ್ಡ್ ಹಡಗಿನಲ್ಲಿ 27 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಕಂಟೈನರ್ ಗಳಲ್ಲಿ ಆಕ್ಸಿಜನ್ ಅನ್ನು ಮಂಗಳೂರಿನ ಎನ್ಎಂಪಿಟಿ ಬಂದರಿಗೆ ಕರೆತರಲಾಗಿದೆ. ಇದರ ಜೊತೆಗೆ, 400 ಆಕ್ಸಿಜನ್ ಸಿಲಿಂಡರ್, 47 ಆಕ್ಸಿಜನ್ ಉತ್ಪಾದಿಸುವ ಸಣ್ಣ ಪ್ರಮಾಣದ ಕಾನ್ಸಂಟ್ರೇಟರ್ಸ್ ಅನ್ನು ಹೊತ್ತು ತರಲಾಗಿದೆ.




ಹಡಗು ಎನ್ಎಂಪಿಟಿ ಬಂದರಿಗೆ ಆಗಮಿಸಿದ್ದು ಈ ಬಾರಿ ಮಾಧ್ಯಮ ಪ್ರತಿನಿಧಿಗಳಿಗೆ ತೆರಳಲು ಅವಕಾಶ ನೀಡಿಲ್ಲ.
ವಾರದ ಹಿಂದೆ ಬಹರೈನ್ ನಿಂದ ಕೋಸ್ಟ್ ಗಾರ್ಡ್ ಹಡಗಿನಲ್ಲಿ ಮಂಗಳೂರಿಗೆ 40 ಮೆಟ್ರಿಕ್ ಟನ್ ಆಕ್ಸಿಜನ್ ತರಲಾಗಿತ್ತು. ಕ್ರೇನ್ ಮೂಲಕ ಇಳಿಸಿ, ಅದನ್ನು ಬೆಂಗಳೂರು, ಉಡುಪಿ ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಪೂರೈಸಲಾಗಿತ್ತು.
Read: ಬಹರೈನ್ ಸಹಾಯ ಹಸ್ತ ; ಮಂಗಳೂರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್ !!
INS Kolkata arrives at New Mangalore Port from Kuwait with two 27 metric tons of liquid oxygen. Also, the ship carries 400 oxygen cylinders and 47 oxygen concentrators from Qatar and Kuwait.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm