ಬ್ರೇಕಿಂಗ್ ನ್ಯೂಸ್
11-05-21 07:42 pm Mangaluru Correspondent ಕರಾವಳಿ
ಮಂಗಳೂರು, ಮೇ 11: ಲಾಕ್ಡೌನ್ ಕಾರಣದಿಂದ ಮದುವೆ ಸಮಾರಂಭಗಳನ್ನು ಜನ ಸೇರಬಾರದೆಂಬ ನೆಲೆಯಲ್ಲಿ 40 ಮಂದಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರ ನಿರ್ಬಂಧ ವಿಧಿಸಿದೆ. ಆದರೆ, ಅಡ್ಯಾರಿನಲ್ಲಿ ಮದುವೆ ಕಾರ್ಯಕ್ರಮ ನಡೆದು ರಾತ್ರಿ ವೇಳೆ, ಮನೆಯಲ್ಲೇ ಗಡದ್ದಾಗಿ ಪಾರ್ಟಿ ನಡೆದಿರುವುದು ಪೊಲೀಸ್ ಕೇಸು ಎದುರಿಸುವಂತಾಗಿದೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ರಾತ್ರಿ ಮದುವೆ ಪಾರ್ಟಿ ನಡೆದಿತ್ತು. 40 ಜನಕ್ಕೆ ಮಾತ್ರ ಸೀಮಿತಗೊಳಿಸಿ, ನಡೆಸುವಂತೆ ಸ್ಥಳೀಯ ಪಂಚಾಯತ್ ನಿಂದ ಅನುಮತಿ ನೀಡಲಾಗಿತ್ತು. ಆದರೆ, ಮದುವೆ ದಿನ ರಾತ್ರಿ ವೇಳೆ ಯುವಕರು ಡಿಜೆ ಸೌಂಡ್ಸ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.


ಸಮಾರಂಭದಲ್ಲಿಯೂ ಸಾಮಾಜಿಕ ಅಂತರ, ಮಾಸ್ಕ್ ಹಾಕಬೇಕೆಂಬ ನಿಯಮ ಇದ್ದರೂ, ಅದನ್ನು ಗಾಳಿಗೆ ತೂರಿ ವಧೂವರರ ಜೊತೆ ಸೇರಿ ಯುವಕರು ಕುಣಿದಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಲಾಕ್ಡೌನ್ ನಿಯಮ ಮುರಿದು ಕಾರ್ಯಕ್ರಮ ನಡೆಸಲಾಗಿದೆ ಎಂದು ಆಕ್ಷೇಪ ಕೇಳಿಬಂದಿತ್ತು. ವಿಡಿಯೋ ಹರಿದಾಡಿದ್ದರಿಂದ ಸ್ಥಳೀಯ ಪೊಲೀಸರು ಅಲರ್ಟ್ ಆಗಿದ್ದು, ಮನೆಯವರನ್ನು ಠಾಣೆಗೆ ಕರೆಸಿ ಸ್ಪಷ್ಟನೆ ಕೇಳಿದ್ದಾರೆ. ಅಲ್ಲದೆ, ಲಾಕ್ಡೌನ್ ಕಾನೂನು ಮುರಿದು ಸೋಂಕು ಹರಡಲು ಆಸ್ಪದ ನೀಡಿರುವುದಕ್ಕಾಗಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.
Video
A Video of a group dancing in a wedding program held at home in Adyar, Mangalore has spread virally on social media breaking the covid lockdown rules. The Kankanady Rural police have filed a case against the organisers.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm