ಬ್ರೇಕಿಂಗ್ ನ್ಯೂಸ್
11-05-21 07:42 pm Mangaluru Correspondent ಕರಾವಳಿ
ಮಂಗಳೂರು, ಮೇ 11: ಲಾಕ್ಡೌನ್ ಕಾರಣದಿಂದ ಮದುವೆ ಸಮಾರಂಭಗಳನ್ನು ಜನ ಸೇರಬಾರದೆಂಬ ನೆಲೆಯಲ್ಲಿ 40 ಮಂದಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರ ನಿರ್ಬಂಧ ವಿಧಿಸಿದೆ. ಆದರೆ, ಅಡ್ಯಾರಿನಲ್ಲಿ ಮದುವೆ ಕಾರ್ಯಕ್ರಮ ನಡೆದು ರಾತ್ರಿ ವೇಳೆ, ಮನೆಯಲ್ಲೇ ಗಡದ್ದಾಗಿ ಪಾರ್ಟಿ ನಡೆದಿರುವುದು ಪೊಲೀಸ್ ಕೇಸು ಎದುರಿಸುವಂತಾಗಿದೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ರಾತ್ರಿ ಮದುವೆ ಪಾರ್ಟಿ ನಡೆದಿತ್ತು. 40 ಜನಕ್ಕೆ ಮಾತ್ರ ಸೀಮಿತಗೊಳಿಸಿ, ನಡೆಸುವಂತೆ ಸ್ಥಳೀಯ ಪಂಚಾಯತ್ ನಿಂದ ಅನುಮತಿ ನೀಡಲಾಗಿತ್ತು. ಆದರೆ, ಮದುವೆ ದಿನ ರಾತ್ರಿ ವೇಳೆ ಯುವಕರು ಡಿಜೆ ಸೌಂಡ್ಸ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.


ಸಮಾರಂಭದಲ್ಲಿಯೂ ಸಾಮಾಜಿಕ ಅಂತರ, ಮಾಸ್ಕ್ ಹಾಕಬೇಕೆಂಬ ನಿಯಮ ಇದ್ದರೂ, ಅದನ್ನು ಗಾಳಿಗೆ ತೂರಿ ವಧೂವರರ ಜೊತೆ ಸೇರಿ ಯುವಕರು ಕುಣಿದಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಲಾಕ್ಡೌನ್ ನಿಯಮ ಮುರಿದು ಕಾರ್ಯಕ್ರಮ ನಡೆಸಲಾಗಿದೆ ಎಂದು ಆಕ್ಷೇಪ ಕೇಳಿಬಂದಿತ್ತು. ವಿಡಿಯೋ ಹರಿದಾಡಿದ್ದರಿಂದ ಸ್ಥಳೀಯ ಪೊಲೀಸರು ಅಲರ್ಟ್ ಆಗಿದ್ದು, ಮನೆಯವರನ್ನು ಠಾಣೆಗೆ ಕರೆಸಿ ಸ್ಪಷ್ಟನೆ ಕೇಳಿದ್ದಾರೆ. ಅಲ್ಲದೆ, ಲಾಕ್ಡೌನ್ ಕಾನೂನು ಮುರಿದು ಸೋಂಕು ಹರಡಲು ಆಸ್ಪದ ನೀಡಿರುವುದಕ್ಕಾಗಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.
Video
A Video of a group dancing in a wedding program held at home in Adyar, Mangalore has spread virally on social media breaking the covid lockdown rules. The Kankanady Rural police have filed a case against the organisers.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm