ಬ್ರೇಕಿಂಗ್ ನ್ಯೂಸ್
11-05-21 11:22 pm Mangaluru Correspondent ಕರಾವಳಿ
ಮಂಗಳೂರು, ಮೇ 11: ತುರ್ತು ವೈದ್ಯಕೀಯ ನೆರವಿನ ಸಲುವಾಗಿ ಕುವೈಟ್ ರಾಷ್ಟ್ರದಿಂದ ಮತ್ತೆರಡು ಹಡಗಿನಲ್ಲಿ ನೂರು ಮೆಟ್ರಿಕ್ ಟನ್ ಆಮ್ಲಜನಕ ಹೊತ್ತು ಮಂಗಳೂರಿನ ಎನ್ಎಂಪಿಟಿ ಬಂದರಿಗೆ ತರಲಾಗಿದೆ.
ಕೋಸ್ಟ್ ಗಾರ್ಡಿಗೆ ಸೇರಿದ ಐಎನ್ಎಸ್ ತಬರ್ ಮತ್ತು ಐಎನ್ಎಸ್ ಕೊಚ್ಚಿ ಹೆಸರಿನ ಎರಡು ಹಡಗುಗಳಲ್ಲಿ ನೂರು ಮೆಟ್ರಿಕ್ ಟನ್ ದ್ರವೀಕೃತ ಆಮ್ಲಜನಕವನ್ನು ಐದು ಕ್ರಯೋಜನಿಕ್ ಕಂಟೇನರ್ ಗಳಲ್ಲಿ ತುಂಬಿಸಿ ತರಲಾಗಿದೆ.
ಇದಲ್ಲದೆ 1400 ಮೆಡಿಕಲ್ ಆಕ್ಸಿಜನ್ ಸಿಲಿಂಡರ್ ಮತ್ತು ಹತ್ತು ಲೀಟರ್ ಹೈ ಫ್ಲೋ ಆಕ್ಸಿಜನ್ ಉತ್ಪಾದಕ ಯಂತ್ರಗಳನ್ನು ಕೂಡ ಹಡಗಿನಲ್ಲಿ ಹೊತ್ತು ತರಲಾಗಿದೆ. ನಿನ್ನೆ ಐಎನ್ಎಸ್ ಕೊಲ್ಕತ್ತಾ ಹೆಸರಿನ ಹಡಗಿನಲ್ಲಿ 40 ಮೆಟ್ರಿಕ್ ಟನ್ ಆಕ್ಸಿಜನ್ ತರಲಾಗಿತ್ತು.
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಎಸ್.ಎ. ಪ್ರಭಾಕರ ಶರ್ಮ, ರೆಡ್ ಕ್ರಾಸ್ ಸೊಸೈಟಿ ರಾಜ್ಯ ಸಮಿತಿ ಸದಸ್ಯ ಯತೀಶ ಬೈಕಂಪಾಡಿ ರೆಡ್ ಕ್ರಾಸ್ ಹೆಸರಲ್ಲಿ ಎನ್ಎಂಪಿಟಿ ಬಂದರಿನಲ್ಲಿ ಆಮ್ಲಜನಕದ ಸಿಲಿಂಡರ್ ಗಳನ್ನು ಸ್ವಾಗತಿಸಿದರು.
NMPT on Tuesday handled two more navy vessels 'INS Kochi and INS Tabar' by berthing them simultaneously. The navy vessel INS Kochi carried 03 nos liquid oxygen filled ISO containers of net weight 20 MT each, 40 nos pallets of oxygen cylinders of one ton each and 02 nos of 10 litres high flow oxygen concentrators.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm